ಏನ್ಗೆದಿ ಮೊದಲುಗೊಂಡು ಏನ್ಎಗ್ಲಯಿಮಿನ ವರೆಗೂ ವಿಾನುಗಾರರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವವು. ಅದರ ವಿಾನು ಗಳು ಮಹಾಸಮುದ್ರದ ವಿಾನುಗಳಾಗಿ ಜಾತ್ಯಾನುಸಾರ ವಾಗಿ ಬಹಳವಾಗಿರುವವು,
Cross references
ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು.
ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
ಇಗೋ, ನಾನು ಯೊರ್ದನ್ ಮೊದಲುಗೊಂಡು ಪಶ್ಚಿಮಕ್ಕಿರುವ ದೊಡ್ಡ ಸಮುದ್ರದ ವರೆಗೂ ಜನಾಂಗಗಳನ್ನು ಕಡಿದು ಉಳಿದ ಸಕಲ ಜನಾಂಗಗಳ ದೇಶಗಳನ್ನು ನಿಮ್ಮ ಗೋತ್ರಗಳಿಗೆ ಚೀಟು ಹಾಕಿ ನಿಮಗೆ ಹಂಚಿಕೊಟ್ಟೆನು.
ದಾವೀದನು ಆ ಸ್ಥಳವನ್ನು ಬಿಟ್ಟುಹೋಗಿ ಏಂಗೆದಿ ಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.
ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
ದೊಡ್ಡದೂ ವಿಶಾಲವಾದದ್ದೂ ಆದ ಸಮುದ್ರವದೆ; ಅದರಲ್ಲಿ ಲೆಕ್ಕವಿಲ್ಲದ ಜೀವಜಂತುಗಳೂ ಸಣ್ಣ ದೊಡ್ಡ ಮೃಗಗಳೂ ಅವೆ.
ಇಗೋ, ಇವರು ದೂರದಿಂದ ಬರುತ್ತಾರೆ. ಇಗೋ, ಇವರು ಬಡಗಣದಿಂದ ಮತ್ತು ಪಡುವಣದಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.
ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.
ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
ಇದೇ ದೇಶದ ಮೇರೆಯು ಉತ್ತರದ ಕಡೆಗೆ ಮಹಾಸಮುದ್ರದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಚೆದಾ ದಿಗೆ ಸೇರುವ ವರೆಗೂ;
ಗಾದನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಕಾದೇಶಿನ ವಾಗ್ವಾದದ ನೀರುಗಳ ವರೆಗೂ ಮಹಾ ಸಮುದ್ರಕ್ಕೆ ಹೋಗುವ ನದಿಯ ವರೆಗೂ ಇರಬೇಕು.
ಆಗ ಆತನು ಅವರಿಗೆ-- ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಾನು ನಿಮ್ಮನ್ನು ಮಾಡುವೆನು ಅಂದನು.
ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು.
ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
ಆಗ ಸೀಮೋನ ಪೇತ್ರನು ಅವರಿಗೆ--ನಾನು ವಿಾನು ಹಿಡಿಯುವದಕ್ಕೆ ಹೋಗುತ್ತೇನೆ ಅನ್ನಲು ಅವರು ಅವನಿಗೆ--ನಾವು ಸಹ ನಿನ್ನ ಸಂಗಡ ಬರುತ್ತೇವೆ ಅಂದರು. ಅವರು ಹೊರಟುಹೋಗಿ ಕೂಡಲೆ ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿಯಲ್ಲಿ ಏನೂ ಹಿಡಿಯಲಿಲ್ಲ.