ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
Cross references
ಆದದರಿಂದ ನೀನು ನನ ಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಎಲ್ಲಾದರ ಪ್ರಕಾರ ನಿನ್ನ ಸೇವಕರಿಗೋಸ್ಕರ ಕೂಲಿಯನ್ನು ಕೊಡು ತ್ತೇನೆ. ನಮ್ಮಲ್ಲಿ ಚೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲವೆಂದು ನೀನು ಬಲ್ಲೆ ಎಂದು ಹೇಳಿದನು.
ನನ್ನ ಸೇವಕರು ಅವುಗಳನ್ನು ಲೆಬ ನೋನಿನಿಂದ ಸಮುದ್ರಕ್ಕೆ ತಂದ ಮೇಲೆ ನೀನು ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿಸಿ ಸಮುದ್ರದಿಂದ ಕಳುಹಿಸಿ ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತಕ್ಕೊಂಡು ನನ್ನ ಮನೆಯವರಿಗೋಸ್ಕರ ಆಹಾರವನ್ನು ಕೊಟ್ಟು ನನ್ನ ಇಚ್ಚೆಯನ್ನು ತೀರಿಸುವಿ ಅಂದನು.
ಪೆಟ್ಟಿಗೆ ಯಲ್ಲಿ ಬಹಳ ಹಣ ಉಂಟೆಂದು ಅವರು ನೋಡಿ ಅರಸನ ಲೇಖಕನೂ ಪ್ರಧಾನಯಾಜಕನೂ ಂದು ಕರ್ತನ ಮನೆಯಲ್ಲಿ ಸಿಕ್ಕಿದ ಹಣವನ್ನು ಎಣಿಸಿ ಚೀಲದಲ್ಲಿ ಹಾಕಿದರು.
ಅವರು ಎಣಿಸಿದ ಹಣವನ್ನು ಕರ್ತನ ಮನೆಯ ವಿಚಾರಣೆಯ ಕೆಲಸ ಮಾಡುವವರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಕರ್ತನ ಮನೆಯಲ್ಲಿ ಕೆಲಸ ಮಾಡುವ ಬಡಗಿಯವರಿಗೂ ಶಿಲ್ಪಿಗಾರರಿಗೂ ಉಪ್ಪಾರರಿಗೂ ಕಲ್ಲುಕುಟಿಗರಿಗೂ ಕೊಟ್ಟರು.
ಆದರೆ ಕರ್ತನ ಮನೆ ಗೋಸ್ಕರ ಬೆಳ್ಳಿಬಟ್ಟಲುಗಳನ್ನೂ ಕತ್ತರಿಗಳನ್ನೂ ಪಾತ್ರೆ ಗಳನ್ನೂ ತುತೂರಿಗಳನ್ನೂ ಬೆಳ್ಳಿ ಬಂಗಾರದ ಸಾಮಾನು ಗಳನ್ನೂ ಕರ್ತನ ಮನೆಗೆ ತಂದ
ಅವರು ಅದನ್ನು ಕರ್ತನ ಮನೆಯ ಕೆಲಸಮಾಡು ವವರ ಮೇಲೆ ಇರುವ ಕಾವಲುಗಾರರ ಕೈಯಲ್ಲಿ ಒಪ್ಪಿಸಲಿ.
ಇಗೋ, ನಾನು ಮರಗಳನ್ನು ಕಡಿಯುವ ನಿನ್ನ ಸೇವಕರಿಗೆ ಇಪ್ಪತ್ತು ಸಾವಿರ ಅಳತೆ ಗೋಧಿಯನ್ನೂ ಇಪ್ಪತ್ತು ಸಾವಿರ ಅಳತೆ ಜವೆಗೋಧಿ ಯನ್ನೂ ಇಪ್ಪತ್ತು ಸಾವಿರ ಅಳತೆ ದ್ರಾಕ್ಷಾರಸವನ್ನೂ ಇಪ್ಪತ್ತು ಸಾವಿರ ಅಳತೆ ಎಣ್ಣೆಯನ್ನೂ ಕೊಡುವೆನು ಅಂದನು.
ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ ಜವೆಗೋಧಿಯನ್ನೂ ಎಣ್ಣೆಯನ್ನೂ ದ್ರಾಕ್ಷಾ ರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.
ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು.
ಕರ್ತನ ಆಲಯದ ಕೆಲಸದವರ ವಿಚಾರ ಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಆಲಯ ವನ್ನು ಭದ್ರಪಡಿಸಿ ದುರಸ್ತುಮಾಡಲು ಕರ್ತನ ಆಲ ಯದಲ್ಲಿ ಕೆಲಸ ಮಾಡುವವರಿಗೆ ಅದನ್ನು ಕೊಟ್ಟರು.
ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ.
ಅರಸನಾದ ಕೋರೆಷನ ಮೊದಲನೇ ವರುಷ ದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿ ರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನಂದರೆ--ಅವರು ಬಲಿಗಳನ್ನು ಅರ್ಪಿಸಿದ ಸ್ಥಳವಾದ ಆಲಯವು ಕಟ್ಟಲ್ಪಡಲಿ. ಅದರ ಅಸ್ತಿವಾರಗಳು ಬಲ ವಾಗಿ ಹಾಕಲ್ಪಡಲಿ; ಅದರ ಎತ್ತರ ಅರುವತ್ತು ಮೊಳ ಅದರ ಅಗಲ ಅರುವತ್ತು ಮೊಳ ಆಗಿರಲಿ;
ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.
ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು.
ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನ ನನ್ನು ಕರೆಯಿಸಬೇಕು.
ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ