ನಮ್ಮ ದೇವರ ಒಳ್ಳೇ ಹಸ್ತವು ನಮ್ಮ ಮೇಲೆ ಇದ್ದದರಿಂದ ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗನಾದ ಮಹ್ಲೀಯ ಕುಮಾರರಲ್ಲಿ ಬುದ್ಧಿ ಯುಳ್ಳವನಾದ ಶೇರೇಬ್ಯನೂ ಅವನ ಕುಮಾರರೂ ಸಹೋದರರೂ ಆದ ಹದಿನೆಂಟು ಮಂದಿಯನ್ನೂ
Cross references
ಮೆರಾರೀಯ ಕುಮಾರರು ತಮ್ಮ ಕುಟುಂಬಗಳ ಪ್ರಕಾರ ಮಹ್ಲೀಯೂ ಮೂಷೀಯೂ. ತಂದೆಗಳ ಮನೆಯ ಪ್ರಕಾರವಾಗಿ ಲೇವಿಯರ ಕುಟುಂಬಗಳು ಇವೇ.
ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು.
ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು.
ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ--
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಇವನು ಮೊದಲನೇ ತಿಂಗಳಿನ ಮೊದಲನೇ ದಿವಸದಲ್ಲಿ ಬಾಬೆಲಿನಿಂದ ಹೋಗುವು ದಕ್ಕೆ ಯತ್ನಿಸಿ ತನ್ನ ದೇವರ ಒಳ್ಳೇ ಕೈ ಅವನ ಮೇಲೆ ಇದ್ದದ್ದರಿಂದ ಅವನ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆರೂಸಲೇಮಿನಲ್ಲಿ ಬಂದು ಸೇರಿದನು.
ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು
ಯಾಕಂದರೆ ಆತನನ್ನು ಹುಡುಕುವವರೆಲ್ಲರ ಮೇಲೆ ಒಳ್ಳೇದಾಗುವದಕ್ಕೆ ನಮ್ಮ ದೇವರ ಹಸ್ತ ಉಂಟು. ಆದರೆ ಆತನನ್ನು ಬಿಟ್ಟುಬಿಡುವವರ ಮೇಲೆ ಆತನ ಬಲವೂ ಆತನ ಕೋಪವೂ ಉಂಟು ಎಂದು ನಾವು ಅರಸನಿಗೆ ಹೇಳಿದ್ದರಿಂದ ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಕಾಲ್ಬಲ ವನ್ನೂ ರಾಹುತರನ್ನೂ ಅರಸನಿಂದ ಕೇಳಲು ನಾಚಿಕೆ ಪಟ್ಟೆವು.
ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೆರೆಬ್ಯನನ್ನೂ ಹಷಬ್ಯನನ್ನೂ ಅವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ
ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
ಇದಲ್ಲದೆ ಯೇಷೂವನೂ ಬಾನೀಯೂ ಶೇರೇಬ್ಯನೂ ಯಾವಿಾನನೂ ಅಕ್ಕೂ ಬನೂ ಶಬ್ಬೆತೈನೂ ಹೋದೀಯನೂ ಮಾಸೇಯನೂ ಕೆಲೀಟನೂ ಅಜರ್ಯನೂ ಯೋಜಾಬಾದನೂ ಹಾನಾನನೂ ಪೆಲಾಯನೂ ಲೇವಿಯರೂ ಜನರಿಗೆ ನ್ಯಾಯಪ್ರಮಾಣವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.
ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
ಜಕ್ಕೂರನು, ಶೇರೇಬ್ಯನು, ಶೆಬನ್ಯನು,
ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.
ಜ್ಞಾನದಿಂದ ಮನೆಯು ಕಟ್ಟಲ್ಪಡುತ್ತದೆ; ವಿವೇಕದಿಂದ ಅದು ಸ್ಥಿರಗೊಳ್ಳುತ್ತದೆ;
ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.
ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.