ಸುನ್ನತಿ ಮಾಡಿಸಿಕೊಳ್ಳುವ ತಾವಾದರೊ ನ್ಯಾಯಪ್ರಮಾಣ ವನ್ನು ಕೈಕೊಂಡು ನಡೆಯುವದಿಲ್ಲ. ಆದರೆ ಅವರು ನಿಮ್ಮ ಶರೀರದ ವಿಷಯದಲ್ಲಿ ಹೆಚ್ಚಳ ಪಡುವದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.
Cross references
ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ.
ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ
ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ.
ಆದಕಾರಣ ಮನುಷ್ಯ ಮಾತ್ರದವರ ವಿಷಯದಲ್ಲಿ ಯಾರೂ ಹಿಗ್ಗದಿರಲಿ. ಯಾಕಂದರೆ ಸಮಸ್ತವೂ ನಿಮ್ಮದು;
ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ.
ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.