ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
Cross references
ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ,
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.
ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು.
ಅವನು ಇನ್ನೂ ಮಾತ ನಾಡುತ್ತಿರಲು ಮತ್ತೊಬ್ಬನು ಬಂದು--ಕಸ್ದೀಯರು ಮೂರು ದಂಡುಗಳನ್ನು ಕಟ್ಟಿ, ಒಂಟೆಗಳ ಮೇಲೆ ಬಿದ್ದು, ಅವುಗಳನ್ನು ತಕ್ಕೊಂಡು ಸಂಹರಿಸಿದರು; ಹೌದು, ಸೇವಕರನ್ನು ಕತ್ತಿಯಿಂದ ಹೊಡೆದರು; ನಾನೊಬ್ಬನು ಮಾತ್ರ ನಿನಗೆ ತಿಳಿಸುವುದಕ್ಕೆ ತಪ್ಪಿಸಿ ಕೊಂಡೆನು ಅಂದನು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,