ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
Cross references
ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
ಆಗ ಕರ್ತನ ದೂತನು ಆಕಾಶದೊಳಗಿಂದ ಅವನನ್ನು ಕರೆದು--ಅಬ್ರಹಾಮನೇ, ಅಬ್ರಹಾಮನೇ ಅಂದಾಗ ಅವನು--ಇಲ್ಲಿ ಇದ್ದೇನೆ ಅಂದನು.
ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು.
ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
ಆಗ ದೇವದೂತನು ಸ್ವಪ್ನದಲ್ಲಿ ನನಗೆ ಯಾಕೋಬನೇ ಅಂದನು. ಅದಕ್ಕೆ ನಾನು--ಇಲ್ಲಿ ಇದ್ದೇನೆ ಅಂದೆನು.
ಹೀಗೆ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದಿಂದ ಬರಮಾಡಿದನು; ಅವರು ಶೂರಿನ ಅರಣ್ಯದೊಳಗೆ ಹೋದರು; ಅವರು ಅರಣ್ಯದಲ್ಲಿ ಮೂರು ದಿನ ಪ್ರಯಾಣ ಮಾಡಿದಾಗ್ಯೂ ನೀರನ್ನು ಕಂಡುಕೊಳ್ಳಲಿಲ್ಲ.
ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು.
ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.