Home Bibles ಆದಿಕಾಂಡ 17:14 · ಕನ್ನಡ ಬೈಬಲ್
ಆದಿಕಾಂಡ 17:14 · ಕನ್ನಡ ಬೈಬಲ್

ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.

Cross references

ನಿರ್ಗಮಕಾಂಡ 4:24

ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.

ನಿರ್ಗಮಕಾಂಡ 12:15

ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

ನಿರ್ಗಮಕಾಂಡ 12:19

ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್‌ ಸಭೆಯೊಳಗಿಂದ ತೆಗೆದು ಹಾಕಬೇಕು.

ನಿರ್ಗಮಕಾಂಡ 30:33

ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.

ನಿರ್ಗಮಕಾಂಡ 30:38

ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.

ಲೇವ್ಯಕಾಂಡ 7:20

ಯಾವನಾದರೂ ಅಶುದ್ಧನಾಗಿದ್ದು ಕರ್ತ ನಿಗೆ ಸಂಬಂಧಪಟ್ಟ ಸಮಾಧಾನ ಬಲಿಗಳ ಯಜ್ಞದ ಮಾಂಸವನ್ನು ತಿನ್ನುವನೋ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.

ಲೇವ್ಯಕಾಂಡ 7:25

ಮನುಷ್ಯರು ಕರ್ತನಿಗೆ ಬೆಂಕಿಯಿಂದ ಸಮರ್ಪಿಸಿದ ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ತನ್ನ ಜನರಿಂದ ತೆಗೆಯಲ್ಪಡಬೇಕು.

ಲೇವ್ಯಕಾಂಡ 7:27

ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ ಅವನು ತನ್ನ ಜನರಿಂದ ತೆಗೆದು ಹಾಕಲ್ಪಡಬೇಕು ಎಂಬದೇ.

ಲೇವ್ಯಕಾಂಡ 18:29

ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವ ದನ್ನಾದರೂ ಮಾಡಿದರೆ ಅವುಗಳನ್ನು ಮಾಡುವ ಮನುಷ್ಯರನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.ಆದದರಿಂದ ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆ ಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಹೊಲೆಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಕೊಳ್ಳಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.

ಲೇವ್ಯಕಾಂಡ 19:8

ಆದದರಿಂದ ಅದನ್ನು ತಿನ್ನುವ ಪ್ರತಿಯೊಬ್ಬನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು. ಕರ್ತನ ಪವಿತ್ರ ವಾದದ್ದನ್ನು ಅವನು ಅಶುದ್ಧಮಾಡಿದ್ದಾನೆ. ಅವನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಲ್ಪಡಬೇಕು.

ಅಂಕೆಗಳ ಪುಸ್ತಕ 15:30

ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

ಯೆಹೋಶುವ 5:2

ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್‌ ಮಕ್ಕಳಿಗೆ ಸುನ್ನತಿಮಾಡು ಅಂದನು.

ಕೀರ್ತನೆಗಳು 55:20

ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.

ಯೆಶಾಯ 24:5

ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.

ಯೆಶಾಯ 33:8

ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.

ಯೆರೆಮಿಯ 11:10

ಅನೇಕ ಕುರುಬರು ನನ್ನ ದ್ರಾಕ್ಷೇ ತೋಟವನ್ನು ಕೆಡಿಸಿದ್ದಾರೆ, ನನ್ನ ಭಾಗವನ್ನು ತುಳಿದುಬಿಟ್ಟಿದ್ದಾರೆ, ನಾನು ಮೆಚ್ಚಿದ ಭಾಗವನ್ನು ಹಾಳಾದ ಅರಣ್ಯವಾಗ ಮಾಡಿದ್ದಾರೆ.

ಯೆರೆಮಿಯ 31:32

ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

1 ಕೊರಿಂಥದವರಿಗೆ 11:27

ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.

1 ಕೊರಿಂಥದವರಿಗೆ 11:29

ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.

Interlinear

Choose Theme