ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
Cross references
ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಮಾಡುವ ಹಾಗೆ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಕೈಕೊಂಡು ಸಂಪೂರ್ಣ ಹೃದಯದಿಂದಲೂ ಯಥಾರ್ಥತೆಯಿಂದಲೂ ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನೀನು ನನ್ನ ಮುಂದೆ ನಡೆದರೆ
ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ.
ಕರ್ತನು ಜನಗಳಿಗೆ ನ್ಯಾಯ ತೀರಿಸುವನು. ಓ ಕರ್ತನೇ, ನನ್ನಲ್ಲಿರುವ ನನ್ನ ನೀತಿಯ ಪ್ರಕಾರವೂ ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸು.
ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.
ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
ಯಥಾರ್ಥತೆಯೂ ನಿರ್ಮಲತೆಯೂ ನನ್ನನ್ನು ಕಾಯಲಿ; ನಿನ್ನನ್ನು ನಿರೀಕ್ಷಿಸುತ್ತೇನೆ.ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
ಓ ಕರ್ತನೇ, ಸ್ತೋತ್ರದ ಶಬ್ದದಿಂದ ಪ್ರಕಟಿಸಿ ನಿನ್ನ ಅದ್ಭುತಗಳ ನ್ನೆಲ್ಲಾ ತಿಳಿಸುವ ಹಾಗೆ
ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡಿಸುವದು; ಅಪರಾಧದ ಮೂರ್ಖತನವು ಅವರನ್ನು ನಾಶಪಡಿಸುವದು.
ನೀತಿವಂತನು ತನ್ನ ಯಥಾರ್ಥತೆಯಲ್ಲಿ ನಡೆಯುತ್ತಾನೆ; ಅವನು ಗತಿಸಿದ ಮೇಲೆ ಅವನ ಮಕ್ಕಳು ಆಶೀರ್ವದಿ ಸಲ್ಪಡುವರು.
ನನ್ನ ದೇವರು ತನ್ನ ದೂತನನ್ನು ಕಳುಹಿಸಿ ನನಗೆ ಕೇಡು ಮಾಡದ ಹಾಗೆ ಸಿಂಹಗಳ ಬಾಯಿಗಳನ್ನು ಮುಚ್ಚಿ ಹಾಕಿದ್ದಾನೆ; ಆತನ ಮುಂದೆ ನಾನು ಯಥಾರ್ಥನೆಂದು ತಿಳಿದುಬಂದಿದ್ದೇನೆ. ಓ ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ಕೇಡುಮಾಡಲಿಲ್ಲ ಎಂದು ಹೇಳಿದನು.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು. ದೇವರೂ ಸಾಕ್ಷಿ.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.