ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
Cross references
ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
ಹೇತನ ಮಕ್ಕಳು ಅಬ್ರಹಾಮನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ--
ಆಗ ಅಬ್ರಹಾಮನು ಎದ್ದು ಹೇತನ ಮಕ್ಕಳಾದ ಆ ದೇಶದ ಜನರ ಮುಂದೆ ಬಾಗಿ
ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.
ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು.
ಹಿತ್ತಿಯನಾದ ಊರೀಯನು ಇವ ರೆಲ್ಲಾ ಮೂವತ್ತೇಳು ಮಂದಿಯು.