ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
Cross references
ಆಗ ದೇವಕುಮಾರರು ಮನುಷ್ಯ ಕುಮಾರ್ತೆಯರ ಸೌಂದರ್ಯವನ್ನು ನೋಡಿ ತಾವು ಆರಿಸಿಕೊಂಡವರನ್ನೆಲ್ಲಾ ತಮಗೆ ಹೆಂಡತಿಯ ರನ್ನಾಗಿ ಮಾಡಿಕೊಂಡರು.
ಆ ದಿನಗಳಲ್ಲಿ ಭೂಮಿಯ ಮೇಲೆ ಮಹಾ ಶರೀರಗಳಾದವರು ಇದ್ದರು, ಆಮೇಲೆಯೂ ಇದ್ದರು; ದೇವಕುಮಾರರು ಮನುಷ್ಯ ಕುಮಾರ್ತೆಯರನ್ನು ಕೂಡಿದಾಗ ಅವರಿಗೆ ಮಕ್ಕಳನ್ನು ಹೆತ್ತರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾದ ಪರಾಕ್ರಮಶಾಲಿ ಗಳಾಗಿದ್ದವರು.
ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು
ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.
ನೀವು ನಮ್ಮೊಂದಿಗೆ ಮದುವೆ ಗಳನ್ನು ಮಾಡಿರಿ; ನಿಮ್ಮ ಕುಮಾರ್ತೆಯರನ್ನು ನಮಗೆ ಕೊಡಿರಿ, ನಮ್ಮ ಕುಮಾರ್ತೆಯರನ್ನು ನೀವು ತಕ್ಕೊಳ್ಳಿರಿ.
ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ನೋಡಿ ಅವಳನ್ನು ತಕ್ಕೊಂಡು ಅವಳನ್ನು ಕೂಡಿದನು.
ಯೋಸೇಫನು ಇಸ್ರಾಯೇಲನ ಮಕ್ಕಳಿಗೆ--ದೇವರು ನಿಮ್ಮನ್ನು ನಿಶ್ಚಯವಾಗಿ ದರ್ಶಿಸುವನು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತಕ್ಕೊಂಡು ಹೋಗಬೇಕೆಂದು ಪ್ರಮಾಣ ಮಾಡಿಸಿದನು.ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಕರ್ತನ ಮೇಲೆ ಪ್ರಮಾಣ ಮಾಡಬೇಕು. ಅದನ್ನು (ಪಶುವಿನ) ಯಜಮಾನನು ಒಪ್ಪಿದರೆ ಅವನು ಬದಲುಕೊಡಬಾರದು.
ನಾನು ನಿಮಗೆ ಹೇಳಿದ್ದನ್ನೆಲ್ಲಾ ಕೈಕೊಳ್ಳಬೇಕು; ಬೇರೆ ದೇವರುಗಳ ಹೆಸರನ್ನು ಎತ್ತಬೇಡ, ಇಲ್ಲವೆ ನಿನ್ನ ಬಾಯಿಂದ ಅದು ಹೊರಡಬಾರದು.
ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
ಇದಲ್ಲದೆ ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣಮಾಡಬಾರದು ನಿಮ್ಮ ದೇವರ ಹೆಸರನ್ನು ಅಪವಿತ್ರಮಾಡಬಾರದು; ನಾನೇ ಕರ್ತನು.
ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.
ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
ನಿನ್ನ ಕರ್ತನಾದ ದೇವರಿಗೆ ನೀನು ಭಯಪಡಬೇಕು; ಆತನ ಸೇವೆಮಾಡಿ ಆತನಿಗೆ ಅಂಟಿಕೊಂಡು ಆತನ ಹೆಸರಿನಲ್ಲಿ ಪ್ರಮಾಣಮಾಡಬೇಕು.
ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು.
ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು.
ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.
ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳು ವವನು ಸತ್ಯ ದೇವರಲ್ಲಿ ಆಶೀರ್ವದಿಸಿಕೊಳ್ಳುವನು. ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು; ಸತ್ಯದೇವರ ಮೇಲೆ ಆಣೆ ಇಟ್ಟುಕೊಳ್ಳುವನು; ಮುಂಚಿನ ಕಷ್ಟಗಳು ಮರೆತುಹೋಗಿವೆ ಮತ್ತು ಅವು ನನ್ನ ಕಣ್ಣುಗಳಿಗೆ ಮರೆಯಾಗಿವೆ.
ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.