ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
Cross references
ನೋಹನ ವಂಶಾವಳಿಗಳು ಇವೇ: ನೋಹನು ತನ್ನ ವಂಶದವರಲ್ಲಿ ನೀತಿವಂತನೂ ಸಂಪೂರ್ಣನೂ ಆಗಿದ್ದನು; ನೋಹನು ದೇವರ ಸಂಗಡ ನಡೆಯು ತ್ತಿದ್ದನು.
ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
ದೇವರು ಆ ಹುಡುಗನ ಸಂಗಡ ಇದ್ದನು. ಅವನು ಬೆಳೆದು ಅರಣ್ಯದಲ್ಲಿ ವಾಸಮಾಡಿ ಬಿಲ್ಲುಗಾರ ನಾದನು.
ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು.
ಮೃಗಗಳಿಂದ ಕೊಲ್ಲಲ್ಪಟ್ಟವುಗಳನ್ನು ನಿನ್ನ ಬಳಿಗೆ ತಾರದೆ ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡಿ.
ಗೋಷೆನ್ ದೇಶದಲ್ಲಿ ವಾಸವಾಗಿರು ವಂತೆ ನೀವು ಅವನಿಗೆ--ಚಿಕ್ಕಂದಿನಿಂದ ಇಂದಿನ ವರೆಗೂ ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಮಂದೆಯನ್ನು ಕಾಯುವವರಾಗಿದ್ದೇವೆ ಎಂದು ಹೇಳ ಬೇಕು. ಯಾಕಂದರೆ ಕುರಿಕಾಯುವವರೆಲ್ಲಾ ಐಗುಪ್ತ್ಯ ರಿಗೆ ಅಸಹ್ಯವಾಗಿದ್ದಾರೆ ಅಂದನು.
ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.
ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
ಸಂಪೂರ್ಣನನ್ನು ಗಮನಿಸು, ಯಥಾರ್ಥನನ್ನು ನೋಡು; ಆ ಮನುಷ್ಯನ ಅಂತ್ಯವು ಸಮಾಧಾನವಾಗಿದೆ.
ನಂಬಿಕೆಯಿಂದಲೇ ಅವನು ವಾಗ್ದತ್ತ ದೇಶದಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರೊಂದಿಗೆ ಗುಡಾರಗಳಲ್ಲಿ ವಾಸಿಸಿದನು.