ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.
Cross references
ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್.
ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ
ಆಗ ಅವನು ತನ್ನ ಸಹೋದರರನ್ನು ಕರಕೊಂಡು ಅವನನ್ನು ಬೆನ್ನಟ್ಟಿ ಏಳು ದಿನ ಪ್ರಯಾಣಮಾಡಿ ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.
ಅವರು ಊಟಕ್ಕೆ ಕೂತುಕೊಂಡಾಗ ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಇಷ್ಮಾಯೇಲ್ಯರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ ಸುಗಂಧತೈಲ ರಕ್ತಬೋಳಗಳನ್ನು ಹೊರು ತ್ತಿದ್ದವು. ಅವರು ಅವುಗಳನ್ನು ಐಗುಪ್ತಕ್ಕೆ ತೆಗೆದು ಕೊಂಡು ಹೋಗುತ್ತಿದ್ದರು.
ಇದಲ್ಲದೆ ಗೋಷೆನಿಗೆ ಮಾರ್ಗವನ್ನು ತೋರಿ ಸುವ ಹಾಗೆ ಅವನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ದೇಶಕ್ಕೆ ಬಂದರು.
ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು.
ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
ಅವರ ಸಂಗಡ ರೂಬೇನ್ಯರೂ ಗಾದ್ಯರೂ ತಮ್ಮ ಬಾಧ್ಯತೆಯನ್ನು ಹೊಂದಿದರು. ಏನಂದರೆ ಕರ್ತನ ಸೇವಕನಾದ ಮೋಶೆಯು ಯೊರ್ದನಿಗೆ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಲ್ಪಟ್ಟಿತು. ಅವುಗಳು ಯಾವವೆಂದರೆ:
ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.
ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು.
ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ ಅದನ್ನು ವಶಪಡಿಸಿಕೊಂಡನು. ಹಜಾಯೇಲನು ಯೆರೂಸಲೇ ಮಿಗೆ ಹೋಗಲು ತನ್ನ ಮುಖವನ್ನು ತಿರುಗಿಸಿದನು.
ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು