ಯಾಕೋಬನ ಮಕ್ಕಳು ಅವರಿಗೆ--ನಾವು ಈ ಕಾರ್ಯವನ್ನು ಮಾಡಲಾರೆವು, ಸುನ್ನತಿಯಿಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು, ಅದು ನಮಗೆ ಅವಮಾನ.
Cross references
ನಿಮ್ಮ ಮುಂದೊಗಲಿನ ಮಾಂಸವನ್ನು ಸುನ್ನತಿಮಾಡಿಸಬೇಕು; ಅದು ನನಗೂ ನಿಮಗೂ ಮಧ್ಯೆ ಇರುವ ಒಡಂಬಡಿಕೆಗೆ ಗುರುತಾಗಿ ರುವದು.
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್ ಮಕ್ಕಳಿಗೆ ಸುನ್ನತಿಮಾಡು ಅಂದನು.
ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.
ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು.
ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯೌವನಸ್ಥನಿಗೆ--ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿಹೋಗೋಣ ಬಾ; ಒಂದು ವೇಳೆ ದೇವರು ನಮಗೋಸ್ಕರ ಕಾರ್ಯ ನಡಿಸುವನು. ಯಾಕಂದರೆ ಅನೇಕ ಜನರಿಂದಾದರೂ ಸ್ವಲ್ಪ ಜನರಿಂದಾದರೂ ರಕ್ಷಿಸುವದಕ್ಕೆ ಕರ್ತನಿಗೆ ಯಾವ ಆಟಂಕವಿಲ್ಲ ಅಂದನು.
ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ--ಈ ಫಿಲಿಷ್ಟಿಯನನ್ನು ಕೊಂದು ಇಸ್ರಾಯೇಲಿನ ಮೇಲಿನಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಮಾಡಲ್ಪಡುವದು? ಯಾಕಂದರೆ ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಹೀಯಾ ಳಿಸುವದಕ್ಕೆ ಎಷ್ಟರವನು ಅಂದನು.
ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ ಆ ಕರಡಿಯನ್ನೂ ಕೊಂದು ಬಿಟ್ಟನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ಪ್ರತಿಭಟಿಸಿದ್ದರಿಂದ ಅವುಗಳಲ್ಲಿ ಒಂದರ ಹಾಗೆ ಆಗುವನು ಅಂದನು.
ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.
ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
ಅವಳು ಪತ್ರಗಳಲ್ಲಿ--ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ನಿಲ್ಲಿಸಿ--
ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
ಅವರು ಹೋದಮೇಲೆ ಇಗೋ, ಕರ್ತನ ದೂತನು ಕನಸಿನಲ್ಲಿ ಯೋಸೇಫನಿಗೆ ಕಾಣಿಸಿ ಕೊಂಡು -- ಎದ್ದು ಈ ಶಿಶುವನ್ನೂ ಇದರ ತಾಯಿ ಯನ್ನೂ ಕರಕೊಂಡು ಐಗುಪ್ತಕ್ಕೆ ಓಡಿಹೋಗಿ ನಾನು ನಿನಗೆ ತಿಳಿಸುವ ತನಕ ಅಲ್ಲೇ ಇರು; ಯಾಕಂದರೆ ಹೆರೋದನು ಈ ಶಿಶುವನ್ನು ಕೊಲ್ಲಬೇಕೆಂದು
ತರುವಾಯ ಯೇಸು ಜನಸಮೂಹಕ್ಕೂ ಶಿಷ್ಯರಿಗೂ ಹೇಳಿದ್ದೇನಂದರೆ --
ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.