ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
Cross references
ತಂದೆಯು ಯಾಕೋಬನಿಗೆ ಕೊಟ್ಟ ಆಶೀರ್ವಾದ ಕ್ಕೋಸ್ಕರ ಏಸಾವನು ಅವನನ್ನು ಹಗೆಮಾಡಿ--ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸವಿಾಪ ವಾಗಿವೆ, ತರುವಾಯ ನಾನು ನನ್ನ ಸಹೋದರ ನಾದ ಯಾಕೋಬನನ್ನು ಕೊಲ್ಲುವೆನು ಎಂದು ಹೃದಯದಲ್ಲಿ ಅಂದುಕೊಂಡನು.
ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
ನೀವು ನನಗೆ ವಿರೋಧವಾಗಿ ಕೇಡನ್ನು ಆಲೋಚಿ ಸಿದಿರಿ; ಆದರೆ ದೇವರು ಈಗ ಮಾಡಿದ ಹಾಗೆ ಬಹುಜನರನ್ನು ಬದುಕಿಸುವದಕ್ಕೋಸ್ಕರ ಮೇಲಿಗಾಗಿ ಆಲೋಚನೆ ಮಾಡಿದನು.
ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.
ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ.
ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು.
ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
ಆದರೆ ಒಕ್ಕಲಿಗರು ಅವನನ್ನು ನೋಡಿದಾಗ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನು; ಬನ್ನಿರಿ, ಇವ ನನ್ನು ಕೊಂದುಹಾಕೋಣ ಬಾಧ್ಯತೆಯು ನಮ್ಮದಾಗು ತ್ತದೆ ಎಂದು ಆಲೋಚನೆ ಮಾಡಿಕೊಂಡರು.
ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.