ಈ ಮನೆಯಲ್ಲಿ ನನಗಿಂತ ದೊಡ್ಡವ ನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವದ ರಿಂದ ನಿನ್ನನ್ನಲ್ಲದೆ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ದೊಡ್ಡ ದುಷ್ಕೃತ್ಯಮಾಡಿ ದೇವರಿಗೆ ವಿರೋಧವಾಗಿ ಪಾಪಮಾಡುವದು ಹೇಗೆ ಅಂದನು.
Cross references
ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.
ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ.
ಆಗ ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರೀ ಸೇವಕನಿಗೆ ಹೇಳಿದ್ದೇ ನಂದರೆ--ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು;
ನೀನೇ ನನ್ನ ಮನೆಯ ಮೇಲಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಆಳಲ್ಪಡಲಿ; ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಅಂದನು.
ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ.
ವ್ಯಭಿಚಾರ ಮಾಡಬಾರದು.
ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿ ಚಾರಮಾಡಿದರೆ, ಅಂದರೆ ತನ್ನ ನೆರೆಯವನ ಹೆಂಡ ತಿಯೊಡನೆ ವ್ಯಭಿಚಾರಮಾಡಿದರೆ ವ್ಯಭಿಚಾರ ಮಾಡುವವನಿಗೂ ವ್ಯಭಿಚಾರಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.
ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
ಆಗ ದಾವೀದನು ನಾತಾನನಿಗೆ--ನಾನು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆನು ಅಂದನು. ನಾತಾನನು ದಾವೀದನಿಗೆ--ನೀನು ಸಾಯದಹಾಗೆ ಕರ್ತನು ನಿನ್ನ ಪಾಪವನ್ನು ಪರಿಹರಿಸಿದನು.
ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು ನಾಲ್ವತ್ತು ಬೆಳ್ಳಿಯ ಶೇಕೆಲುಗಳ ಹೊರ ತಾಗಿ ಅವರಿಂದ ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಾ ಇದ್ದರು. ಅವರ ಸೇವಕರು ಸಹ ಜನರನ್ನು ಆಳುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹೀಗೆ ಮಾಡಿದವನಲ್ಲ.
ಅದಕ್ಕೆ ನಾನು--ನನ್ನಂಥಾ ಮನು ಷ್ಯನು ಓಡಿಹೋಗುವನೋ? ನನ್ನಂಥವನು ಬದುಕ ಬೇಕೆಂದು ಮಂದಿರದೊಳಕ್ಕೆ ಹೋಗುವವನಾರು? ನಾನು ಒಳಗೆ ಹೋಗುವದಿಲ್ಲ ಅಂದೆನು.
ನನ್ನ ಹೃದಯವು ಸ್ತ್ರೀಗೋಸ್ಕರ ಮರುಳು ಗೊಂಡಿದ್ದರೆ, ನನ್ನ ನೆರೆಯವನ ಬಾಗಲ ಹತ್ತಿರ ನಾನು ಹೊಂಚಿಕೊಂಡಿದ್ದರೆ,
ದೇವರಿಂದ ಬರುವ ನಾಶವು ನನಗೆ ಹೆದರಿಕೆಯಾಗಿತ್ತು; ಆತನ ಉನ್ನತ ಕ್ಕೋಸ್ಕರ ನಾನು ತಾಳಲಾರದೆ ಇದ್ದೆನು.
ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
ತನ್ನ ನೆರೆಯವನ ಹೆಂಡತಿಯನ್ನು ಕೂಡುವವನು ಹೀಗೆಯೇ ಇರುವನು; ಅವಳನ್ನು ಮುಟ್ಟುವ ಯಾವನೂ ನಿರಪ ರಾಧಿಯಾಗಿ ಇರನು.
ಒಬ್ಬ ಸ್ತ್ರೀಯೊಂದಿಗೆ ವ್ಯಭಿಚಾರ ಮಾಡುವವನು ವಿವೇಕವಿಲ್ಲದವನಾಗಿದ್ದಾನೆ. ಅದನ್ನು ಮಾಡುವವನು ತನ್ನ ಪ್ರಾಣವನ್ನೇ ನಾಶಪಡಿಸಿಕೊಳ್ಳುವನು.
ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸ ನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನೂ ಕುರಿತು, ಕರ್ತನು ಹೀಗೆ ಹೇಳುತ್ತಾನೆ--
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
ದೇವರಿಂದ ಹುಟ್ಟಿದವನು ಪಾಪಮಾಡನು; ಯಾಕಂದರೆ ಆತನ ಬೀಜವು ಅವನಲ್ಲಿ ನೆಲೆಗೊಂಡದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡ ಲಾರನು.
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.