ಆದರೆ ಮುಖ್ಯ ರೊಟ್ಟಿಗಾರನನ್ನು ತೂಗಹಾಕಿಸಿದನು.ಆದಾ ಗ್ಯೂ ಪಾನದಾಯಕಾರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.
Cross references
ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನನ್ನ್ನ ಉದ್ಯೋಗವು ತಿರಿಗಿ ನನಗೆ ದೊರಕಿತು; ಭಕ್ಷ್ಯ ಕಾರರಲ್ಲಿ ಮುಖ್ಯಸ್ಥನೋ ಗಲ್ಲಿಗೆ ಹಾಕಲ್ಪಟ್ಟನು ಅಂದನು.
ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
ಆಗ ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನ ದಲ್ಲಿ ಪ್ರಕಟವಾಯಿತು; ಆಗ ದಾನಿಯೇಲನು ಪರಲೋಕ ದೇವರನ್ನು ಸ್ತುತಿಸಿದನು.
ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ದಿಯುಳ್ಳ ವನೆಂದಲ್ಲ, ಕನಸಿನ ಅರ್ಥವು ಅರಸನಿಗೆ ಗೋಚರ ವಾಗಿ ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದು ಬರಲೆಂದು ನನಗೆ ಪ್ರಕಟಮಾಡಲ್ಪಟ್ಟಿದೆ.
ಬೆಲ್ಶೆಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವದಕ್ಕೂ ಕಠಿಣವಾದ ಸಂಗತಿಗಳನ್ನು ತಿಳಿಸುವದಕ್ಕೂ ಮರ್ಮಗಳನ್ನು ಬಿಚ್ಚುವ ದಕ್ಕೂ ಉತ್ತಮ ಆತ್ಮವೂ ಜ್ಞಾನವೂ ವಿವೇಕವೂ ಸಿಕ್ಕಿ ದವು ಅಂದಳು. ಈಗ ಆ ದಾನಿಯೇಲನನ್ನು ಕರೆಯಿ ಸಿದರೆ ಅವನು ಈ ಬರಹದ ಅರ್ಥವನ್ನು ವಿವರಿಸುವನು ಅಂದಳು.
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.