ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು.
Cross references
ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
ರಾಹೇಲಳು--ದೇವರು ನನಗೆ ನ್ಯಾಯತೀರಿಸಿ ನನ್ನ ಮೊರೆ ಕೇಳಿ ನನಗೆ ಮಗನನ್ನು ಕೊಟ್ಟಿದ್ದಾನೆ ಎಂದು ಹೇಳಿದಳು. ಆದದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.
ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು.
ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.
ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
ಅವರು ಅವನಿಗೆ--ಆ ಮನುಷ್ಯನು ನಮ್ಮ ವಿಷಯದಲ್ಲಿಯೂ ನಮ್ಮ ವಂಶದ ವಿಷಯದಲ್ಲಿಯೂ ನೇರವಾಗಿ ಕೇಳಿ--ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ ಎಂದು ಕೇಳಿ ದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ನಿಮ್ಮ ತಮ್ಮನನ್ನು ಕರಕೊಂಡು ಬನ್ನಿರಿ ಎಂದು ಅವನು ನಮಗೆ ಹೇಳುವನೆಂದು ನಮಗೆ ಹೇಗೆ ತಿಳಿಯುವದು ಅಂದರು.
ಆಗ ಅವನು ತನ್ನ ಕಣ್ಣು ಗಳನ್ನೆತ್ತಿ ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾವಿಾನನನ್ನು ನೋಡಿ--ನೀವು ನನಗೆ ಹೇಳಿದ ನಿಮ್ಮ ತಮ್ಮನು ಇವನೋ ಎಂದು ಹೇಳಿ ಅವನು--ನನ್ನ ಮಗನೇ, ದೇವರು ನಿನಗೆ ಕೃಪಾಳು ವಾಗಿರಲಿ ಅಂದನು.
ನಾವು ನಮ್ಮ ಒಡೆಯನಿಗೆ--ನಮಗೆ ಮುದುಕನಾದ ತಂದೆಯೂ ಅವನಿಗೆ ಮುದಿಪ್ರಾಯದಲ್ಲಿ ಹುಟ್ಟಿದ ಚಿಕ್ಕಮಗನೂ ಇದ್ದಾರೆ; ಅವನ ಸಹೋದರನು ಸತ್ತುಹೋಗಿದ್ದಾನೆ. ಆದದರಿಂದ ಅವನೊಬ್ಬನೇ ತನ್ನ ತಾಯಿಗೆ ಉಳಿದಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿ ಮಾಡುತ್ತಾನೆ ಎಂದು ಹೇಳಿದೆವು.
ಒಬ್ಬನು ನನ್ನ ಬಳಿಯಿಂದ ಹೋಗಿಬಿಟ್ಟನು, ಅವನು ಕೊಲ್ಲಲ್ಪಟ್ಟನೆಂದು ಹೇಳಿದರು. ಅವನನ್ನು ಈ ದಿನದ ವರೆಗೂ ನಾನು ನೋಡಲಿಲ್ಲ.
ಯೋಸೇಫನು ಇನ್ನೂ ಜೀವದಿಂದ ಇದ್ದಾನೆ; ಅವನೇ ಐಗುಪ್ತದೇಶವನ್ನೆಲ್ಲಾ ಆಳುತಿದ್ದಾ ನೆಂದು ಅವನಿಗೆ ತಿಳಿಸಿದಾಗ ಅವನು ನಂಬದೆ ಇದ್ದದ್ದರಿಂದ ಹೃದಯವು ಕುಂದಿಹೋಯಿತು.
ಐಗುಪ್ತಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರು ಗಳು ಯಾವವಂದರೆ, ಯಾಕೋಬನು ಮತ್ತು ಅವನ ಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇ ನನು.
ರೂಬೇನ್ ಸಿಮೆಯೋನ್ ಲೇವಿ ಯೆಹೂದ
ಅವರು ಐಗುಪ್ತದೇಶದಿಂದ ಹೊರಟ ಎರಡನೆಯ ವರುಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಕರ್ತನು ಸೀನಾಯಿ ಅರಣ್ಯದಲ್ಲಿ ಸಭೆಯ ಗುಡಾರದೊಳಗೆ ಮೋಶೆಯ ಸಂಗಡ ಮಾತನಾಡಿ--
ಕರ್ತನು ಮೋಶೆಗೆ ಹೇಳಿದ್ದೇನೆಂದರೆ
ಆದರೆ ವ್ಯಾಧಿಯ ತರುವಾಯ ಕರ್ತನು ಮೋಶೆಯ ಸಂಗಡಲೂ ಆರೋನನ ಮಗನೂ ಯಾಜಕನೂ ಆಗಿರುವ ಎಲ್ಲಾಜಾರನ ಸಂಗಡಲೂ ಮಾತನಾಡಿ--
ಕರ್ತನು ಮೋಶೆಯ ಸಂಗಡ ಮಾತನಾಡಿ--
ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು,
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು --ಈ ದೇಶದಲ್ಲಿ ತಿರುಗಿ ಮನೆಗಳೂ ಹೊಲಗಳೂ ದ್ರಾಕ್ಷೇ ತೋಟಗಳೂ ಸ್ವಾಧೀನವಾಗುವವೆಂದು ಹೇಳುತ್ತಾನೆ.
ನಮ್ಮ ತಂದೆಗಳು ಪಾಪ ಮಾಡಿ ಇಲ್ಲದೆ ಹೋದರು; ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ಅದೇನಂದರೆ--ರಾಮದಲ್ಲಿ ಪ್ರಲಾಪವೂ ಅಳುವಿಕೆಯೂ ಬಹು ಶೋಕದ ಧ್ವನಿಯೂ ಕೇಳಿಸಿತು; ರಾಹೇಲಳು ತನ್ನ ಮಕ್ಕಳಿಗೋಸ್ಕರ ಅಳುತ್ತಾ ಅವರು ಇಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಇದ್ದಳು ಎಂಬದೇ.