ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು.
Cross references
ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
ತರುವಾಯ ಆತನು ತನ್ನ ಶಿಷ್ಯರಿಗೂ
ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ.
ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ.
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.