Home Bibles ಆದಿಕಾಂಡ 47:19 · ಕನ್ನಡ ಬೈಬಲ್
ಆದಿಕಾಂಡ 47:19 · ಕನ್ನಡ ಬೈಬಲ್

ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು.

Cross references

ಆದಿಕಾಂಡ 41:36

ಐಗುಪ್ತದಲ್ಲಿ ಬರುವದ ಕ್ಕಿರುವ ಬರಗಾಲದ ಏಳು ವರುಷಗಳಲ್ಲಿ ದೇಶವು ಹಾಳಾಗದ ಹಾಗೆ ಆಹಾರವು ದೇಶಕ್ಕೆ ಸಂಗ್ರಹವಾಗಿ ರುವದು ಅಂದನು.

ನೆಹೆಮ್ಯ 5:2

ಅವರಲ್ಲಿ ಕೆಲವರು--ನಾವೂ ನಮ್ಮ ಕುಮಾರರೂ ನಮ್ಮ ಕುಮಾರ್ತೆಯರೂ ಅನೇಕರಾದದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತಕ್ಕೊಂಡೆವು ಅಂದರು.

ಯೋಬ 2:4

ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.

ವಿಲಾಪಗಳು 1:11

ಅವಳ ಜನರೆಲ್ಲಾ ನಿಟ್ಟುಸಿರು ಬಿಡುತ್ತಾರೆ. ಅವರು ರೊಟ್ಟಿಯನ್ನು ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು ತಮ್ಮ ರಮ್ಯವಾದವುಗಳನ್ನು ಆಹಾರ ಕ್ಕಾಗಿ ಕೊಟ್ಟಿದ್ದಾರೆ. ಓ ಕರ್ತನೇ, ನೋಡು, ಲಕ್ಷಿಸು; ನಾನು ಭ್ರಷ್ಠಳಾದೆನು.

ವಿಲಾಪಗಳು 5:6

ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.

ವಿಲಾಪಗಳು 5:9

ಅಡವಿ ಕತ್ತಿಯ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.

ಮತ್ತಾಯ 16:26

ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?

ಫಿಲಿಪ್ಪಿಯವರಿಗೆ 3:8

ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.

Interlinear

Choose Theme