Cross references
ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
ನಾನು ಕರ್ತನಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಆತನು ಕಿವಿಗೊಟ್ಟು ನನ್ನ ಮೊರೆ ಯನ್ನು ಲಕ್ಷಿಸಿದನು.
ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ಓ ಕರ್ತನೇ, ನಿನ್ನ ಕರುಣೆಯನ್ನು ನಮಗೆ ದಯಪಾಲಿಸು. ನಿನ್ನ ರಕ್ಷಣೆಯನ್ನು ನಮಗೆ ಕೊಡು.
ಕರ್ತನೇ, ನಿನ್ನ ವಾಕ್ಯದ ಪ್ರಕಾರ ನಿನ್ನ ಕರು ಣೆಯೂ ರಕ್ಷಣೆಯೂ ನನಗೆ ದೊರಕಲಿ.
ಕರ್ತನೇ, ನಿನ್ನ ರಕ್ಷಣೆಗೆ ಕಾದುಕೊಂಡಿದ್ದೇನೆ; ನಿನ್ನ ಆಜ್ಞೆಗಳನ್ನು ನಡಿಸಿದ್ದೇನೆ.
ಕರ್ತನೇ, ನಿನ್ನ ರಕ್ಷಣೆಗೆ ಆಶೆಪಟ್ಟಿದೇನೆ. ನಿನ್ನ ನ್ಯಾಯಪ್ರಮಾಣವು ನನ್ನ ಆನಂದವಾಗಿದೆ.
ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ.
ಕರ್ತನನ್ನು ನಿರೀಕ್ಷಿಸುತ್ತೇನೆ; ನನ್ನ ಪ್ರಾಣವು ನಿರೀಕ್ಷಿಸುತ್ತದೆ; ಆತನ ವಾಕ್ಯದಲ್ಲಿ ನಿರೀಕ್ಷಿಸುತ್ತೇನೆ.
ಯಾಕೋಬಿನ ಮನೆಯವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಕರ್ತನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.
ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಓ ಕರ್ತನೇ, ನಮ್ಮ ಕಡೆಗೆ ಕೃಪೆತೋರಿಸು, ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿ ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.
ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ. ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು.
ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ.
ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು.
ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
ಕಾಣದಿರುವದನ್ನು ನಾವು ನಿರೀಕ್ಷಿಸುವದಾಗಿದ್ದರೆ ಅದಕ್ಕಾಗಿ ನಾವು ತಾಳ್ಮೆ ಯಿಂದ ಕಾದುಕೊಂಡಿರುತ್ತೇವೆ.
ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
ಇದಲ್ಲದೆ ಆತನು ಸತ್ತವರೊಳ ಗಿಂದ ಎಬ್ಬಿಸಿದಂಥ ಮತ್ತು ಪರಲೋಕದಿಂದ ಬರುವಂಥ ಆತನ ಕುಮಾರನನ್ನು ಎದುರು ನೋಡುವವರಾದಿರೆಂಬ ದನ್ನೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ಕೋಪದಿಂದ ನಮ್ಮನ್ನು ತಪ್ಪಿಸಿದನು.