ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
Cross references
ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
ಆಗ ಯಾಕೋಬನು ತನ್ನ ಕುಮಾರರನ್ನು ಕರೆಯಿಸಿ ಅವರಿಗೆ ನೀವೆಲ್ಲರೂ ಕೂಡಿ ಕೊಳ್ಳಿರಿ, ಅಂತ್ಯದಿನಗಳಲ್ಲಿ ಸಂಭವಿಸುವದನ್ನು ನಿಮಗೆ ತಿಳಿಸುತ್ತೇನೆ.
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ
ಯೆಹೋಶುವನು ಜನ ರಿಗೆಲ್ಲಾ--ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಯಾಕಂದರೆ ಅದು ಕರ್ತನು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿತು. ಆದದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ ಎಂದು ಹೇಳಿದನು.
ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
ಎಲೀಷನು ಸತ್ತ ತರುವಾಯ ಅವನನ್ನು ಹೂಣಿ ಟ್ಟರು. ವರುಷದ ಆರಂಭದಲ್ಲಿ ಮೋವಾಬ್ಯರ ದಂಡು ಗಳು ದೇಶದಲ್ಲಿ ಪ್ರವೇಶಿಸಿದವು.
ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
ನೀತಿವಂತನು ನಾಶವಾಗುವನು, ಅದನ್ನು ಯಾವ ಮನುಷ್ಯನು ಮನಸ್ಸಿಗೆ ತಾರನು. ಕರುಣೆಯುಳ್ಳ ಮನುಷ್ಯರು ತೆಗೆದುಹಾಕಲ್ಪಡುವರು, ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾಗು ತ್ತಾನೆಂಬದನ್ನು ಯಾರೂ ಯೋಚಿಸರು.
ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ