ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
Cross references
ಆದರೆ ದಾವೀದನು ಎರಡು ಬಾಗಲುಗಳ ಮಧ್ಯ ದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ ಕಣ್ಣುಗಳನ್ನೆತ್ತಿ ನೋಡಲಾಗಿ ಇಗೋ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿ ಬರು ತ್ತಿದ್ದನು.
ಇಜ್ರೇಲಿನ ಬುರುಜಿನ ಮೇಲೆ ಕಾವಲು ಗಾರನು ನಿಂತಿದ್ದನು. ಇವನು ಬರುವ ಯೇಹುವಿನ ಗುಂಪನ್ನು ಕಂಡು--ನಾನು ಗುಂಪನ್ನು ನೋಡುತ್ತೇನೆ ಅಂದನು. ಅದಕ್ಕೆ ಯೋರಾಮನು ರಾಹುತನನ್ನು ಕರೆದು ಅವರಿಗೆ ಎದುರಾಗಿ ಕಳುಹಿಸಿ--ಸಮಾಧಾ ನವೋ ಎಂದು ಕೇಳಲಿ ಅಂದನು.
ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
ಕೇಳುವವನು ನನಗೆ ಸಿಕ್ಕಿದರೆ ವಾಸಿ; ಇಗೋ, ಸರ್ವಶಕ್ತನು ನನಗೆ ಉತ್ತರಕೊಡಲಿ; ನನ್ನ ವಿರೋ ಧಿಯು ಪುಸ್ತಕವನ್ನು ಬರೆಯಲಿ, ಇದೇ ನನ್ನ ಆಶೆ.
ನನ್ನ ಹೆಜ್ಜೆ ಗಳ ಎಣಿಕೆಯನ್ನು ಆತನಿಗೆ ತೋರಿಸುವೆನು; ಅಧಿಪತಿ ಯಾಗಿ ಆತನ ಸವಿಾಪಕ್ಕೆ ಬರುವೆನು.
ಓ ಕರ್ತನೇ, ಬೆಳಿಗ್ಗೆ ನನ್ನ ಸ್ವರವನ್ನು ಕೇಳುವಿ; ಹೊತ್ತಾರೆಯಲ್ಲಿ ನಿನಗೆ ಪ್ರಾರ್ಥಿಸಿ ಮೇಲಕ್ಕೆ ನೋಡುವೆನು.
ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ
ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
ನಿಶ್ಚ ಯವಾಗಿ ಘನವು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ಆತನಿಗೆ ಭಯಪಡುವವರಿಗೆ ಆತನ ರಕ್ಷಣೆಯು ಸವಿಾಪವಾಗಿದೆ.
ಮೇಜನ್ನು ಸಿದ್ಧಮಾಡು ಬುರುಜಿನ ಮೇಲೆ ಕಾವ ಲಿರು, ಉಣ್ಣು, ಕುಡಿ; ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಬಳಿಯಿರಿ.
ಕರ್ತನು ನನಗೆ ಹೇಳಿರುವ ದೇನಂದರೆ--ಹೋಗು, ಕಾವಲುಗಾರನನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.
ಬಳಿಕ ಅವನು ಸಿಂಹದಂತೆ ಕೂಗಿದ್ದೇ ನಂದರೆ, ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವ ಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.
ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?
ಓ ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲಿ ನಲ್ಲೂ ರಾತ್ರಿಯಲ್ಲೂ ಮೌನವಾಗಿರುವದೇ ಇಲ್ಲ. ಕರ್ತನನ್ನು ಜ್ಞಾಪಕಪಡಿಸುವವರೇ, ಸುಮ್ಮನಿರಬೇಡಿರಿ.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
ನನ್ನ ದೇವರಾದ ಕರ್ತನೇ, ನನ್ನ ಪರಿಶುದ್ಧನೇ, ನೀನು ಅನಾದಿಯಿಂದ ಇರುತ್ತೀಯಲ್ಲವೋ? ನಾವು ಸಾಯುವದಿಲ್ಲ. ಓ ಕರ್ತನೇ, ನ್ಯಾಯತೀರ್ಪಿಗೆ ಅವ ರನ್ನು ನೇಮಿಸಿದ್ದೀ; ಓ ಪರಾಕ್ರಮಿಯಾದ ದೇವರೇ, ಶಿಕ್ಷೆಗೆ ಅವರನ್ನು ಸ್ಥಾಪಿಸಿದ್ದೀ.
ಕ್ರಿಸ್ತನು ನನ್ನಲಿದ್ದುಕೊಂಡು ಮಾತನಾಡುತ್ತಾನೆಂಬದಕ್ಕೆ ನೀವು ಪ್ರಮಾಣವನ್ನು ಹುಡುಕುತ್ತೀರಾದದರಿಂದ ಆತನು ನಿಮ್ಮ ವಿಷಯದಲ್ಲಿ ಬಲಹೀನನಾಗಿರದೆ ನಿಮ್ಮಲ್ಲಿ ಬಲಿಷ್ಠನಾಗಿದ್ದಾನೆ.
ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ