ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ.
Cross references
ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.
ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ.
ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಈ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
ಇದಲ್ಲದೆ ಅವರು ಕಲ್ಲುಕುಟಿಕರಿಗೂ ಬಡಗಿಯ ವರಿಗೂ ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತಕ್ಕೊಂಡು ಬರಲು ಚೀದೋ ನ್ಯರಿಗೂ ತೂರ್ಯರಿಗೂ ಅನ್ನ ಪಾನಗಳನ್ನೂ ಎಣ್ಣೆ ಯನ್ನೂ ಕೊಟ್ಟನು.
ದೊಡ್ಡ ಕಲ್ಲುಗಳ ಮೂರು ಸಾಲುಗಳೂ ಹೊಸ ತೊಲೆಗಳ ಒಂದು ಸಾಲೂ ಇರಲಿ.
ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ.
ಕರ್ತನು ಚೀಯೋನನ್ನು ಆದುಕೊಂಡು ಅದನ್ನು ತನ್ನ ವಾಸಕ್ಕಾಗಿ ಅಪೇಕ್ಷಿಸಿದ್ದಾನೆ.
ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ.
ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು,
ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.
ಎಲ್ಲಾ ಜನಾಂಗಗಳನ್ನು ಅದುರಿಸುತ್ತೇನೆ; ಎಲ್ಲಾ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಈ ಆಲಯದ ಮುಂದಿನ ಮಹಿಮೆಯು ಹಿಂದಿನ ಮಹಿಮೆಗಿಂತ ವಿಶೇಷವಾಗಿರುವದು ಎಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಈ ಸ್ಥಳದಲ್ಲಿ ಸಮಾಧಾನ ಕೊಡುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.