ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
Cross references
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.
ನಮ್ಮನ್ನು ನಾವೇ ವಿಚಾರಿಸಿ ಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ.