ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ.
Cross references
ಐದನೆಯ ವರುಷ ದಲ್ಲಿ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸು ವಂತೆ ನೀವು ಅದರ ಫಲವನ್ನು ತಿನ್ನಬೇಕು; ನಿಮ್ಮ ದೇವರಾಗಿರುವ ಕರ್ತನು ನಾನೇ.
ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
ಆದರೆ ಪ್ರವಾದಿಗಳಾದ ಹಗ್ಗಾಯನೂ ಇದ್ದೋನನ ಮಗನಾದ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.
ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
ಈಗ ಚೆನ್ನಾಗಿ ಯೋಚಿಸಿ ಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಕರ್ತನ ಆಲಯದಲ್ಲಿ ಕಲ್ಲಿನ ಮೇಲೆ ಕಲ್ಲು ಇಡಲ್ಪಡುವದಕ್ಕಿಂತ ಕ್ಷಿುುಂಚೆ
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
ಅವನಿಗೆ ಬುದ್ದಿ ಬಂದಾಗ ಅವನು--ನನ್ನ ತಂದೆಯ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿ ಉಳಿಯುವಷ್ಟು ಆಹಾರವಿದೆಯಲ್ಲಾ! ನಾನಾದರೋ ಹಸಿವೆಯಿಂದ ಸಾಯುತ್ತಿದ್ದೇನೆ.