Home Bibles ಹಗ್ಗಾಯ 2:19 · ಕನ್ನಡ ಬೈಬಲ್
ಹಗ್ಗಾಯ 2:19 · ಕನ್ನಡ ಬೈಬಲ್

ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.

Cross references

ಆದಿಕಾಂಡ 26:12

ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.

ಲೇವ್ಯಕಾಂಡ 26:3

ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳಂತೆ ಮಾಡಿದರೆ

ದ್ವಿತೀಯೋಪದೇಶಕಾಂಡ 15:10

ಅವನಿಗೆ ಕೊಟ್ಟೇ ಕೊಡಬೇಕು; ಅವನಿಗೆ ಕೊಡುವಾಗ ನಿನ್ನ ಹೃದಯದಲ್ಲಿ ದುಃಖವಾಗಬಾರದು; ಯಾಕಂದರೆ ಇದಕ್ಕೋಸ್ಕರವೇ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೆಲಸಗಳಲ್ಲಿಯೂ ನೀನು ಕೈ ಹಾಕುವ ದೆಲ್ಲಾದರಲ್ಲಿಯೂ ಆಶೀರ್ವದಿಸುವನು.

ದ್ವಿತೀಯೋಪದೇಶಕಾಂಡ 28:2

ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.

ದ್ವಿತೀಯೋಪದೇಶಕಾಂಡ 28:22

ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.

ಯೋಬ 39:12

ಅದು ನಿನ್ನ ಬೀಜವನ್ನು ಮನೆಗೆ ತರುವದೆಂದೂ ನಿನ್ನ ಕಣದಲ್ಲಿ ಕೂಡಿಸುವದೆಂದೂ ಅದನ್ನು ನಂಬುವಿಯೋ?

ಕೀರ್ತನೆಗಳು 84:12

ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.

ಕೀರ್ತನೆಗಳು 128:1

ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.

ಕೀರ್ತನೆಗಳು 133:3

ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ.

ಸಾಮೇತಿಗಳು 3:9

ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.

ಯೋವೇಲ 2:14

ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು?

ಹಬಕ್ಕೂಕ 3:17

ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ

ಹಗ್ಗಾಯ 1:11

ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.

ಜೆಕರ್ಯ 8:11

ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಮಲಾಕಿ 3:10

ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಮತ್ತಾಯ 6:33

ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

Interlinear

Choose Theme