ಎರಡನೇ ಸಾರಿ ಕರ್ತನ ವಾಕ್ಯವು ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಹಗ್ಗಾಯನಿಗೆ ಉಂಟಾ ಯಿತು.
Cross references
ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
ತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
ಏಳನೆಯ ತಿಂಗಳಿನಲ್ಲಿ, ತಿಂಗಳಿನ ಇಪ್ಪ ತ್ತೊಂದನೆಯ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು; ಏನಂದರೆ--
ದಾರ್ಯಾವೆಷನ ಎರಡನೇ ವರುಷದಲ್ಲಿ ಒಂಭ ತ್ತನೇ ತಿಂಗಳಿನ, ಇಪ್ಪತ್ತನಾಲ್ಕನೆ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನಿಂದ ಉಂಟಾಗಿ ಹೇಳಿದ್ದೇನಂದರೆ,
ದಾರ್ಯಾವೆಷನ ಎರಡನೆಯ ವರುಷದ ಎಂಟನೆಯ ತಿಂಗಳಲ್ಲಿ ಕರ್ತನ ವಾಕ್ಯವು ಇದ್ದೋನನ ಮಗನಾದ ಬೆರಕ್ಯನ ಮಗನಾದ ಜೆಕರ್ಯ ನೆಂಬ ಪ್ರವಾದಿಗೆ ಉಂಟಾಯಿತು. ಹೇಗಂದರೆ--
ಅರಸನಾದ ದಾರ್ಯಾವೆಷನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಒಂಭ ತ್ತನೇ ತಿಂಗಳಾದ ಕಿಸ್ಲೇವಿನ ನಾಲ್ಕನೇ ದಿವಸದಲ್ಲಿ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಯಿತು.