ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು.
Cross references
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
ಆದರೆ ದೂತರಲ್ಲಿ ಯಾವನ ವಿಷಯ ದಲ್ಲಿಯಾದರೂ--ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿ ದ್ದಾನೋ?ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?