ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
Cross references
ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು.
ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ಹೃದಯದಲ್ಲಿ ಹಿಂಜರಿಯುವವನು ತನ್ನ ಸ್ವಂತ ಮಾರ್ಗಗಳಿಂದ ತುಂಬಿಕೊಳ್ಳುವನು; ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು.
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು.
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ನನ್ನನ್ನು ಕಳುಹಿಸದಾತನ ಚಿತ್ತವೇನಂದರೆ, ಮಗನನ್ನು ನೋಡಿ ಆತನ ಮೇಲೆ ನಂಬಿಕೆ ಇಡುವ ಪ್ರತಿಯೊಬ್ಬನು ನಿತ್ಯ ಜೀವವನ್ನು ಹೊಂದುವದೇ; ನಾನು ಅವನನ್ನು ಕಡೇ ದಿನದಲ್ಲಿ ಎಬ್ಬಿಸುವೆನು ಎಂದು ಹೇಳಿದನು.
ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ಅವರನ್ನು ಹೊರಗೆ ಕರಕೊಂಡು ಬಂದು--ಅಯ್ಯಗಳಿರಾ, ನಾನು ರಕ್ಷಣೆ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಲು
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ;
ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
ಯೇಸುವು ದೇವರ ಮಗನೆಂದು ನಂಬಿದವನೇ ಅಲ್ಲದೆ ಲೋಕವನ್ನು ಜಯಿಸುವವನು ಯಾರು?
ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
ಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತವರೂ ಹಣ್ಣು ಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.