ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
Cross references
ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.
ಅದನ್ನು ಯಾಕೋಬನಿಗೆ ನೇಮಕವಾಗಿಯೂ ಇಸ್ರಾಯೇಲಿಗೆ ನಿತ್ಯ ಒಡಂಬಡಿಕೆಯಾಗಿಯೂ ಸ್ಥಾಪಿಸಿ
ಕರ್ತನು ನನ್ನ ಕುರುಬನು; ಕೊರತೆಪಡೆನು.
ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
ಕರ್ತನಾದ ನಾನು ನ್ಯಾಯವನ್ನು ಪ್ರೀತಿಮಾಡು ತ್ತೇನೆ, ಸುಲಿಗೆಯಿಂದಾದ ದಹನಬಲಿಯನ್ನು ಹಗೆ ಮಾಡುತ್ತೇನೆ. ಅವರ ಕೆಲಸವನ್ನು ಸತ್ಯದಲ್ಲಿ ನಡಿಸು ತ್ತೇನೆ; ಅವರ ಸಂಗಡ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
ಆಗ ಆತನು ಅವರಿಗೆ--ಇದು ಬಹು ಜನರಿಗೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆಯ ನನ್ನ ರಕ್ತ.
ಅದೇ ಪ್ರಕಾರ ಊಟವಾದ ಮೇಲೆ ಪಾತ್ರೆಯನ್ನು ತೆಗೆದು ಕೊಂಡು--ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪ ಡುವ ನನ್ನ ರಕ್ತದಿಂದಾದ ಹೊಸಒಡಂಬಡಿಕೆಯಾಗಿದೆ.
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
ನಾನೇ ಒಳ್ಳೇ ಕುರುಬನು; ನನ್ನ ಕುರಿಗಳನ್ನು ನಾನು ಬಲ್ಲೆನು. ನನ್ನ ಕುರಿಗಳು ನನ್ನನ್ನು ತಿಳಿದವೆ.
ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.
ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
ಜೀವಾಧಿ ಪತಿಯನ್ನು ಕೊಲ್ಲಿಸಿದಿರಿ; ದೇವರು ಆತನನ್ನೇ ಸತ್ತವ ರೊಳಗಿಂದ ಎಬ್ಬಿಸಿದ್ದಾನೆ; ಇದಕ್ಕೆ ನಾವು ಸಾಕ್ಷಿಗಳಾ ಗಿದ್ದೇವೆ.
ನಿಮ್ಮೆಲ್ಲರಿಗೂ ಎಲ್ಲಾ ಇಸ್ರಾಯೇಲ್ಯರಿಗೂ ತಿಳಿಯಬೇಕಾದದ್ದೇ ನಂದರೆ, ಆತನಿಂದಲೇ ಅಂದರೆ ನೀವು ಶಿಲುಬೆಗೆ ಹಾಕಿಸಿದಂಥ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂಥ ನಜರೇತಿನ ಯೇಸು ಕ್ರಿಸ್ತನ ಹೆಸರಿ ನಿಂದಲೇ ಈ ಮನುಷ್ಯನು ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುತ್ತಾನೆ.
ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.
ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
ಯೇಸುವನ್ನು ಸತ್ತವ ರೊಳಗಿಂದ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿ ದ್ದರೆ ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯ ದೇಹಗಳನ್ನು ಸಹ ಬದುಕಿಸುವನು.
ಶಾಂತಿದಾಯಕನಾದ ದೇವರು ನಿಮ್ಮೆಲ್ಲರೊಂದಿಗಿ ರಲಿ. ಆಮೆನ್.
ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
ದೇವರು ಕರ್ತನನ್ನು ಎಬ್ಬಿಸಿದ್ದಲ್ಲದೆ ತನ್ನ ಸ್ವಂತಬಲದಿಂದ ನಮ್ಮನ್ನೂ ಎಬ್ಬಿಸುವನು.
ಪರಿಶುದ್ಧರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ದೇವರು ಸಮಾಧಾನಕ್ಕೇ ಹೊರತು ಗಲಿಬಿಲಿಗೆ ಕಾರಣನಲ್ಲ.
ಹೌದು, ಸತ್ತವರು ಏಳಲಿಲ್ಲವಾದರೆ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ, ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯ ವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೇವು.
ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
ಮನುಷ್ಯರ ಕಡೆಯಿಂದಾಗಲಿ ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲ ನಾಗಿರದೆ ಯೇಸು ಕ್ರಿಸ್ತನ ಮುಖಾಂತರವೂ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ತಂದೆಯಾದ ದೇವ ರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ
ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ
ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.