ಆದರೆ ಒಬ್ಬನು ಒಂದಾನೊಂದು ಸ್ಥಳದಲ್ಲಿ--ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಇಲ್ಲವೆ ನರಪುತ್ರನು ಎಷ್ಟರವನು? ಅವನನ್ನು ಯಾಕೆ ದರ್ಶಿಸಬೇಕು?
Cross references
ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
ನೀನು ಅವನನ್ನು ಹೆಚ್ಚಿಸುವ ಹಾಗೆಯೂ ಅವನ ಮೇಲೆ ನಿನ್ನ ಹೃದಯ ಇಡುವ ಹಾಗೆಯೂ
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ; ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ ವ್ಯರ್ಥ ವಾಗಿಯೂ ಇವೆ.
ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?
ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
ಆಗ ಅವರೆಲ್ಲರೂ ಭಯಹಿಡಿದವರಾಗಿ--ನಮ್ಮ ಮಧ್ಯ ದಲ್ಲಿ ಒಬ್ಬ ದೊಡ್ಡ ಪ್ರವಾದಿಯು ಎದ್ದಿದ್ದಾನೆ; --ದೇವರು ತನ್ನ ಜನರನ್ನು ದರ್ಶಿಸಿದ್ದಾನೆ ಎಂದು ದೇವ ರನ್ನು ಮಹಿಮೆಪಡಿಸುತ್ತಾ ಹೇಳಿದರು.
ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ
ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.