ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ ದರು, ನನ್ನನ್ನು ಪರೀಕ್ಷಿಸಿದರು, ನಾಲ್ವತ್ತು ವರುಷ ನನ್ನ ಕಾರ್ಯಗಳನ್ನು ನೋಡಿದರು.
Cross references
ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ;
ಕರ್ತನು ಮೋಶೆಗೆ--ನೀನು ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.
ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು.
ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
ಆದರೆ ನಿಮ್ಮ ಕಣ್ಣು ಗಳು ಕರ್ತನು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನೋಡಿದವು.
ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವ ರಿಗೆ--ಕರ್ತನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಗಳ ಮುಂದೆ ಫರೋಹನಿಗೂ ಅವನ ಎಲ್ಲಾ ಸೇವಕ ರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.
ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
ನಿಮ್ಮ ದೇವರಾದ ಕರ್ತನು ನಿಮ ಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿ ದ್ದೆಲ್ಲವನ್ನೂ ನೋಡಿದ್ದೀರಿ; ನಿಮಗೋಸ್ಕರವಾಗಿ ಯುದ್ಧ ಮಾಡಿದಾತನು ನಿಮ್ಮ ದೇವರಾದ ಕರ್ತನು.
ಅವರು ಕರ್ತನಿಗೆ ಕೂಗಿದಾಗ ನಿಮಗೂ ಐಗುಪ್ತ್ಯರಿಗೂ ಮಧ್ಯದಲ್ಲಿ ಅಂಧಕಾರವನ್ನು ಇರಿಸಿ ಸಮುದ್ರವನ್ನು ಅವರ ಮೇಲೆ ಬರಮಾಡಿ ಅವರನ್ನು ಮುಚ್ಚಿಬಿಟ್ಟೆನು.
ನಾನೇ ಐಗುಪ್ತದೇಶದಿಂದ ಕರೆ ತಂದೆನು. ನೀವು ಅಮೋರಿಯರ ದೇಶವನ್ನು ಸ್ವಾಧೀನಪಡಿಸಿಕೊಳ್ಳಲು ನಿಮ್ಮನ್ನು ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿನು.
ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು
ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).