Home Bibles ಹೆಬ್ರಿಯರಿಗೆ 4:6 · ಕನ್ನಡ ಬೈಬಲ್
ಹೆಬ್ರಿಯರಿಗೆ 4:6 · ಕನ್ನಡ ಬೈಬಲ್

ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ.

Cross references

ಅಂಕೆಗಳ ಪುಸ್ತಕ 14:12

ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು.

ಅಂಕೆಗಳ ಪುಸ್ತಕ 14:31

ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.

ಯೆಶಾಯ 65:15

ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.

ಮತ್ತಾಯ 21:43

ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.

ಮತ್ತಾಯ 22:9

ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು.

ಲೂಕ 14:21

ಹೀಗೆ ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಿದನು. ಆಗ ಆ ಮನೇಯಜಮಾನನು ಕೋಪಗೊಂಡು ತನ್ನ ಸೇವಕನಿಗೆ--ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ ಬಡವರನ್ನೂ ಊನವಾದ ವರನ್ನೂ ಕುಂಟರನ್ನೂ ಕುರುಡರನ್ನೂ ಇಲ್ಲಿ ಒಳಗೆ ಕರಕೆ

ಅಪೋಸ್ತಲರ ಕೃತ್ಯಗಳು 13:46

ಆಗ ಪೌಲನೂ ಬಾರ್ನಬನೂ ಧೈರ್ಯದಿಂದ ಮಾತನಾಡಿ--ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವದು ಅವಶ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡದ್ದರಿಂದ ಇಗೋ, ನಾವು ಅನ್ಯಜನರ ಕಡೆಗೆ ಹೋಗುತ್ತೇವೆ.

ಅಪೋಸ್ತಲರ ಕೃತ್ಯಗಳು 28:28

ಆದಕಾರಣ ದೇವರ ರಕ್ಷಣೆಯು ಅನ್ಯಜನಾಂಗದವರಿಗೆ ಕಳುಹಿಸಲ್ಪಟ್ಟಿದೆ; ಅದನ್ನು ಅವರು ಕೇಳುವರು ಎಂಬದಾಗಿ ನಿಮಗೆ ತಿಳಿದಿರಲಿ ಅಂದನು.

1 ಕೊರಿಂಥದವರಿಗೆ 7:29

ಆದರೆ ಸಹೋದರರೇ, ನಾನು ಹೇಳುವದೇ ನಂದರೆ--ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವ ರಂತೆಯೂ

ಗಲಾತ್ಯದವರಿಗೆ 3:8

ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.

ಹೆಬ್ರಿಯರಿಗೆ 3:18

ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.

ಹೆಬ್ರಿಯರಿಗೆ 4:2

ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.

ಹೆಬ್ರಿಯರಿಗೆ 4:9

ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು.

Interlinear

Choose Theme