ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ
Cross references
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
ಯಾಕಂದರೆ ಯೋಹಾನನು ನೀತಿವಂತನೂ ಪರಿಶುದ್ಧನೂ ಆದ ಮನುಷ್ಯನೆಂದು ಹೆರೋದನು ತಿಳಿದವನಾಗಿ ಅವನಿಗೆ ಭಯಪಟ್ಟು ಅವನನ್ನು ಕಾಪಾಡುತ್ತಿದ್ದನು; ಮತ್ತು ಅವನು ಹೇಳಿದ್ದನ್ನು ಕೇಳಿ ಆನೇಕ ಕಾರ್ಯಗಳನ್ನು ಮಾಡಿದ್ದಲ್ಲದೆ ಅವನು ಹೇಳುವದನ್ನು ಸಂತೋಷದಿಂದ ಕೇಳಿದನು.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ನಾವು ಪ್ರಸ್ತಾಪಿಸುವ ಬರುವ ಆ ಲೋಕವನ್ನು ಆತನು ದೂತರಿಗೆ ಅಧೀನ ಮಾಡಲಿಲ್ಲವಲ್ಲಾ.
ಕರ್ತನು ಕೃಪಾಳುವೆಂದು ನೀವು ರುಚಿ ನೋಡಿದ್ದೀರಲ್ಲಾ.
ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.