ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
Cross references
ಇದಲ್ಲದೆ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಮತ್ತಷ್ಟು ಕರ್ತನಿಗೆ ವಿರೋಧ ವಾಗಿ ಅಪರಾಧ ಮಾಡಿದನು.
ನಮ್ಮ ಅರಸುಗಳೂ ಪ್ರಧಾನರೂ ಯಾಜಕರೂ ನಮ್ಮ ಪಿತೃಗಳೂ ನಿನ್ನ ನ್ಯಾಯಪ್ರಮಾಣವನ್ನು ಕೈಕೊಳ್ಳದೆ ನಿನ್ನ ಆಜ್ಞೆಗಳನ್ನೂ ನೀನು ಅವರಿಗೆ ಸಾಕ್ಷಿಯಾಗಿ ಹೇಳಿದ ನಿನ್ನ ಸಾಕ್ಷಿಗ ಳನ್ನೂ ಆಲೈಸದೆ ಹೋದರು.
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ಹೀಗಿದ್ದಾಗ್ಯೂ ಆ ಜನರು ತಮ್ಮನ್ನು ಹೊಡೆ ದಾತನ ಕಡೆಗೆ ತಿರುಗದೆಯೂ ಇಲ್ಲವೆ ಸೈನ್ಯಗಳ ಕರ್ತನನ್ನು ಹುಡುಕದೆಯೂ ಇದ್ದಾರೆ.
ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.
ಇಸ್ರಾಯೇಲ್ಯರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ ಆತನ ಕಡೆಗೆ ತಿರುಗಿ ಕೊಳ್ಳಿರಿ.
ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಅಕ್ರಮವು ಕ್ಷಮಿಸಲ್ಪಡುವದು.
ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.
ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;
ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.