Cross references
ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
ಅರಬಿಯದ ವಿಷಯವಾದ ದೈವೋಕ್ತಿ. ಓ ದೇದಾನ್ಯರ ಪ್ರಯಾಣಿಕರೇ, ಅರಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.
ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಧ್ಯ ದಲ್ಲಿರುವ ನಿಮ್ಮ ಪ್ರವಾದಿಗಳೂ ಶಕುನದವರೂ ನಿಮಗೆ ಮೋಸಮಾಡದಿರಲಿ; ನಿಮಗಾಗಿ ಕನಸು ಕಂಡು ಹೇಳು ವವರಿಗೆ ಕಿವಿಗೊಡಬೇಡಿರಿ.
ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.
ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
ಆಗ ಅರಸನ ಮುಖವು ಕಳೆಗುಂದಿತು, ಅವನ ಆಲೋಚನೆಗಳು ಅವನನ್ನು ಕಳವಳಪಡಿಸಿದವು. ಅವನ ನಡುವಿನ ಕೀಲುಗಳು ಸಡಿಲವಾದವು. ಅವನ ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.
ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
ಪ್ರವಾದಿಯಾದ ಹಬಕ್ಕೂಕನು ನೋಡಿದ ದೈವೋಕ್ತಿ.
ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ.
ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.