Cross references
ಮನು ಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವದು, ಮನು ಷ್ಯರ ಗರ್ವವು ತಗ್ಗುವದು, ಆಗ ಕರ್ತನೊಬ್ಬನೇ ಆ ದಿನದಲ್ಲಿ ಉನ್ನತನಾಗಿರುವನು.
ಸೈನ್ಯಗಳ ಕರ್ತನ ದಿನವು ಗರ್ವ ಮತ್ತು ಅಹಂಭಾವದಿಂದ ತುಂಬಿರು ವವರ ಮೇಲೆಯೂ ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವದು; ಆತನು ಅವರನ್ನು ತಗ್ಗಿಸುವನು.
ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.
ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು.
ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.
ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
ಆಗ ಜನರು--ಇದು ಮನುಷ್ಯನ ಸ್ವರವಲ್ಲ , ದೇವರ ಸ್ವರವೇ ಎಂದು ಅರ್ಭಟಿಸಿದರು.
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.