ಹೆಷ್ಬೋನ್ ಮತ್ತು ಎಲೆ ಯಾಲೆ ಕೂಗುತ್ತವೆ; ಅವುಗಳ ಸ್ವರವು ಯಹಜಿನ ವರೆಗೂ ಕೇಳಿಸುತ್ತದೆ; ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು; ಅವನ ಪ್ರಾಣವು ತನ್ನೊಳಗೆ ತತ್ತರಿಸುತ್ತದೆ.
Cross references
ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
ನೀನು ಈ ಪ್ರಕಾರ ನನಗೆ ಮಾಡುವದಾ ಗಿದ್ದು ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವ ನಾದರೆ ನನ್ನ ಕೇಡನ್ನು ನೋಡದಂತೆ ನನ್ನನ್ನು ಕೊಂದುಬಿಡು ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
ಆದರೆ ಸೀಹೋನನು ಇಸ್ರಾಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಇಸ್ರಾಯೇಲ್ಯರಿಗೆದುರಾಗಿ ಅರಣ್ಯಕ್ಕೆ ಹೊರಟನು; ಅವನು ಯಹಚಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಮಾಡಿದನು.
ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳೂ
ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ಯುದ್ಧಮಾಡುವದಕ್ಕೆ ಯಹ ಜಿಗೆ ಸವಿಾಪದಲ್ಲಿ ನಮ್ಮೆದುರಿಗೆ ಹೊರಟನು.
ಯಹಚಾ ಕೆದೇಮೋತ್, ಮೇಫಾಯತ್,
ಆದರೆ ಸೀಹೋ ನನು ತನ್ನ ಮೇರೆಯನ್ನು ದಾಟುವದಕ್ಕೆ ಇಸ್ರಾಯೇಲನ್ನು ನಂಬದೆ ತನ್ನ ಜನವನ್ನೆಲ್ಲಾ ಕೂಡಿಸಿ ಯಹಚಿನಲ್ಲಿ ದಂಡಿಳಿದು ಇಸ್ರಾಯೇಲಿಗೆ ವಿರೋಧವಾಗಿ ಯುದ್ಧ ಮಾಡಿದನು.
ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.
ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ?
ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ.
ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
ಆ ದಿನಗಳಲ್ಲಿ ಮನುಷ್ಯರು ಮರಣವನ್ನು ಹುಡುಕಿ ಅದನ್ನು ಕಾಣದೆ ಇರುವರು; ಸಾಯಬೇಕೆಂದು ಕೋರು ವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿ ಹೋಗುವದು