ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು ಪರಿಶುದ್ಧಸ್ಥಳಕ್ಕೆ ಪ್ರಾರ್ಥನೆಗಾಗಿ ಬಂದರೂ ಅವನಿಗೆ ಸಫಲವಾಗದು.
Cross references
ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್ಹುಚೋತಿಗೆ ಬಂದರು.
ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು.
ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು.
ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸಲ್ಪಡುವ ವೇಳೆಯ ವರೆಗೂ ಪ್ರವಾದಿಸುತ್ತಾ ಇದ್ದರು. ಆದರೆ ಶಬ್ದವಾ ದರೂ ಪ್ರತ್ಯುತ್ತರಕೊಡುವವನಾದರೂ ಲಕ್ಷಿಸುವವ ನಾದರೂ ಇರಲಿಲ್ಲ.
ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
ಬಯಿತ್ ಮತ್ತು ದೀಬೋನಿನವನು ಎತ್ತರವಾದ ಸ್ಥಳಗಳಿಗೆ ಅಳುವದಕ್ಕಾಗಿ ಹೋಗಿದ್ದಾನೆ; ನೆಬೋವಿಗೋಸ್ಕರವೂ ಮೇದೆಬಕ್ಕೋಸ್ಕರವೂ ಮೋವಾಬು ಗೋಳಾಡುತ್ತದೆ. ಅವರೆಲ್ಲರ ತಲೆಗಳೆಲ್ಲಾ ಬೋಳಾಗಿರುವವು, ಪ್ರತಿ ಯೊಬ್ಬರ ಗಡ್ಡವು ಕತ್ತರಿಸಿಹಾಕಲ್ಪಡುವದು.
ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಲಜ್ಞರು, ಜೋಯಿಸರು, ಪಂಚಾಂಗದವರು ಇವರೆ ಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ಎದೋಮಿನ ವಿಷಯವಾಗಿ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತೇಮಾನ್ನಲ್ಲಿ ಇನ್ನು ಮೇಲೆ ಜ್ಞಾನವಿರುವದಿಲ್ಲವೋ? ವಿವೇಕಿಗಳಿಂದ ಆಲೋಚ ನೆಯು ನಾಶವಾಯಿತೋ? ಅವರ ಜ್ಞಾನವು ಕಾಣದೆ ಹೋಯಿತೋ?
ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ.