ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
Cross references
ಆಗ ಗಾದನ ಮಕ್ಕಳು ದೀಬೋನ್, ಅಟಾರೋತ್, ಆರೋಯೇರ್,
ಅರ್ನೋನಿನ ತೀರದಲ್ಲಿರುವ ಅರೋ ಯೇರ್ ಮತ್ತು ಆ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನ ವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ; ನಮ್ಮ ದೇವರಾದ ಕರ್ತನು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದನು.ಅಮ್ಮೋನಿಯರ ಮಕ್ಕಳ ದೇಶಕ್ಕೂ ಯಬ್ಬೋಕ್ ನದಿಯ ಯಾವ ದೊಂದು ಸ್ಥಳಕ್ಕೂ ಪರ್ವತ ಪಟ್ಟಣಗಳಿಗೂ ನಮ್ಮ ದೇವರಾದ ಕರ್ತನು ನಮಗೆ ಬೇಡವೆಂದ ಯಾವ ಸ್ಥಳಕ್ಕೂ ನೀನು ಮಾತ್ರ ಬರಲಿಲ್ಲ.
ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.
ಅರ್ನೋನ್ ನದಿಯ ತೀರದ ಲ್ಲಿರುವ ಅರೋಯೇರ್ ನದಿಯ ಮಧ್ಯದಲ್ಲಿರುವ ಪಟ್ಟಣವು ಮೊದಲುಗೊಂಡು
ಯಗ್ಜೇರ್; ಗಿಲ್ಯಾದಿನ ಸಮಸ್ತ ಪಟ್ಟಣ ಗಳೂ ರಬ್ಬಾಕ್ಕೆ ಎದುರಾಗಿರುವ ಅರೋಯೆರಿನ ವರೆಗೂ ಇರುವ ಅಮ್ಮೋನಿನ ಮಕ್ಕಳ ಅರ್ಧ ದೇಶವು;
ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು.
ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಬ್ಬುವಿಕೆಯಿಂದ ಬಲವಾದ ನಿವಾಸಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಅವನನ್ನು ಕ್ಷಣಮಾತ್ರದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು. ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ನನಗೆ ಕಾಲವನ್ನು ನೇಮಿಸು ವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆ ಗಳಾಗಿಯೂ ಕುರೀಹಟ್ಟಿಗಳಾಗಿಯೂ ಇರುವದು.