ಸಮುದ್ರದ ಅಡವಿಯ ವಿಷಯವಾದ ದೈವೋಕ್ತಿ ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿಹೋಗುವಂತೆ ಅದು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತದೆ.
Cross references
ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ.
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.
ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಉನ್ನತವಾದ ಮೇಘ ಮಂಡಲದ ಮೇಲೆ ಏರಿ ಮಹೋನ್ನತನಿಗೆ ಸಮಾನನಾಗುತ್ತೇನೆ ಅಂದು ಕೊಂಡಿದ್ದೆಯಲ್ಲಾ;
ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.
ಚಿದ್ಕೀಯನು ಆಳುವದಕ್ಕೆ ಆರಂಭಿಸಿದಾಗ ಇಪ್ಪತ್ತೊಂದು ವರುಷದವನಾಗಿದ್ದನು; ಅವನು ಹನ್ನೊಂದು ವರುಷ ಯೆರೂಸಲೇಮಿನಲ್ಲಿ ಆಳಿದನು; ಅವನ ತಾಯಿಯ ಹೆಸರು ಲಿಬ್ನದವನಾದ ಯೆರೆವಿಾಯನ ಮಗಳಾದ ಹಮೂಟಲ್.
ಆ ದೇಶವನ್ನು ನಾಶಪಡಿಸುವದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನೊಡನೆ ಬರ ಮಾಡುವೆನು. ಅವರು ಐಗುಪ್ತಕ್ಕೆ ವಿರೋಧವಾಗಿ ಕತ್ತಿ ಹಿರಿದು ದೇಶವನ್ನು ಹತವಾದವುಗಳಿಂದ ತುಂಬಿ ಸುವರು.
ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು.
ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.