ದಿವ್ಯ ದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ, ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?
Cross references
ಆಗ ದೇವರು ಆ ಹುಡುಗನ ಸ್ವರವನ್ನು ಕೇಳಿದನು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು ಆಕೆಗೆ--ಹಾಗರಳೇ, ನಿನ್ನ ವ್ಯಥೆಯೇನು? ಅಂಜಬೇಡ; ದೇವರು ಹುಡುಗನ ಸ್ವರವನ್ನು ಅವನು ಇದ್ದಲ್ಲಿಂದ ಕೇಳಿದ್ದಾನೆ.
ನೀನು ಹೊಸ ಮನೆಯನ್ನು ಕಟ್ಟಿದಾಗ ಯಾವನಾ ದರೂ ಅದರ ಮೇಲಿನಿಂದ ಬೀಳುವ ಪಕ್ಷದಲ್ಲಿ ನೀನು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಗೆ ಸಣ್ಣಗೋಡೆ ಕಟ್ಟಬೇಕು.
ಅವರು ತಮ್ಮ ಮುಖ ತಿರುಗಿಸಿ ವಿಾಕನಿಗೆ--ನೀನು ಗುಂಪನ್ನು ಕೂಡಿಸಿ ಬರುವುದಕ್ಕೆ ನಿನಗೆ ಏನಾಯಿತು ಅಂದರು.
ಬಾಲಕನಾದ ಸಮುವೇಲನು ಏಲಿಯ ಮುಂದೆ ಕರ್ತನಿಗೆ ಸೇವೆ ಮಾಡಿಕೊಂಡಿ ದ್ದನು. ಆ ದಿನಗಳಲ್ಲಿ ಕರ್ತನ ವಾಕ್ಯವು ವಿರಳವಾಗಿತ್ತು; ಅಲ್ಲಿ ಪ್ರಕಟವಾದ ದೇವದರ್ಶನವಿರಲಿಲ್ಲ.
ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.
ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ.
ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ?
ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
ಆತನು ಯಾಕೋಬರಿಗೆ ತನ್ನ ವಾಕ್ಯವನ್ನೂ ಇಸ್ರಾಯೇಲಿಗೆ ನಿಯಮಗಳನ್ನೂ ನ್ಯಾಯವಿಧಿಗಳನ್ನೂ ತಿಳಿಸುತ್ತಾನೆ.ಯಾವ ಜನಾಂಗಕ್ಕಾದರೂ ಆತನು ಹೀಗೆ ಮಾಡ ಲಿಲ್ಲ; ನ್ಯಾಯವಿಧಿಗಳನ್ನು ಅವರು ತಿಳುಕೊಳ್ಳುವದಿಲ್ಲ. ನೀವು ಕರ್ತನನ್ನು ಸ್ತುತಿಸಿರಿ.
ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
ಅವರು ತಮ್ಮ ಬೀದಿಗಳಲ್ಲಿ ಗೋಣೀತಟ್ಟನ್ನು ತಾವೇ ಸುತ್ತಿ ಕೊಳ್ಳುವರು; ಪ್ರತಿಯೊಬ್ಬನು ತಮ್ಮ ಮನೆಗಳ ಮೇಲೆ ಯೂ ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕ ದಿಂದ ಗೋಳಾಡುವನು.
ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.
ಅನೀತಿಯಿಂದ ತನ್ನ ಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳು ವವನಿಗೂ ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸತಕ್ಕೊಳ್ಳುವವನಿಗೂ ಅಯ್ಯೋ!
ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು.
ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.
ದರ್ಶನವಿಲ್ಲದ ನಿಮಗೆ ರಾತ್ರಿ ಯಾಗುವದು; ಶಕುನವಿಲ್ಲದೆ ನಿಮಗೆ ಕತ್ತಲಾಗುವದು; ಹೌದು, ಪ್ರವಾದಿಗಳ ಮೇಲೆ ಸೂರ್ಯ ಮುಣುಗು ವದು, ಅವರ ಮೇಲೆ ಹಗಲು ಕತ್ತಲಾಗುವದು.
ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.