ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
Cross references
ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.