ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
Cross references
ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸಲೇ ಇಲ್ಲ.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ?
ಆದರೆ ಅವರು ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪ ಗಳನ್ನು ಬಿಟ್ಟು ಬಿಡದೆ ಅವುಗಳಲ್ಲೇ ನಡೆದರು. ಇದಲ್ಲದೆ ಸಮಾರ್ಯದಲ್ಲಿ ತೋಪು ನೆಲೆಯಾಗಿತ್ತು.
ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು.
ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.
ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.
ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ.
ಕರ್ತನ ಭಯಕ್ಕೂ ಆತನ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ, ದೂಳಿನಲ್ಲಿ ನೀನು ಅಡಗಿಕೋ.
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ನೀಚನು ನೀಚನಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾ ಸಿಸುವಂತೆಯೂ ಕರ್ತನಿಗೆ ವಿರೋಧವಾಗಿ ಸಂಪೂ ರ್ಣವಾಗಿ ತಪ್ಪಿಹೋಗುವವರಂತೆಯೂ ಹಸಿವೆ ಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.
ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ಈಗ ಮನುಷ್ಯ ಪುತ್ರನೇ, ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ.
ಅವರು ಕರ್ತನ ದೇಶದಲ್ಲಿ ನೆಲೆಸುವದಿಲ್ಲ; ಆದರೆ ಎಫ್ರಾಯಾಮು ಐಗುಪ್ತಕ್ಕೆ ತಿರುಗುವದು; ಅವರು ಅಶ್ಯೂರಿನಲ್ಲಿ ಅಶುದ್ಧ ವಾದವುಗಳನ್ನು ತಿನ್ನುವರು.
ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
ಅವರ ಆಹಾರದ ಪ್ರಕಾರ ತೃಪ್ತರಾದರು, ಅದರಿಂದ ಅವರ ಹೃದಯಗಳು ಉಬ್ಬಿಕೊಂಡಿತು; ಆದಕಾರಣ ಅವರು ನನ್ನನ್ನು ಮರೆತುಬಿಟ್ಟರು.
ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.
ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ--
ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ.
ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.