ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು,
Cross references
ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ.
ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
ನಮ್ಮ ಗುರುತುಗಳನ್ನು ನೋಡದೆ ಇದ್ದೇವೆ; ಇನ್ನು ಮೇಲೆ ಯಾವ ಪ್ರವಾದಿಯೂ ಇರುವದಿಲ್ಲ ಇಲ್ಲವೆ ಇದು ಎಷ್ಟರವರೆಗೆ ಎಂದು ತಿಳಿದವನು ನಮ್ಮಲ್ಲಿ ಯಾರೂ ಇಲ್ಲ.
ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ
ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು.
ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ.
ಆಗ ಆತನು ನನಗೆ ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರ ಪೂರ್ವಿಕರು ಕತ್ತಲೆ ಯಲ್ಲಿ ಪ್ರತಿಯೊಬ್ಬನೂ ತನ್ನ ಕೊಠಡಿಗಳಲ್ಲಿ ಚಿತ್ರಗಳನ್ನು ಮಾಡುವದನ್ನು ನೋಡಿದೆಯಾ?--ಕರ್ತನು ನಮ್ಮನ್ನು ನೋಡುವದಿಲ್ಲ, ಕರ್ತನು ಭೂಮಿಯನ್ನು ತೊರೆದು ಬಿಟ್ಟಿದ್ದಾನೆ ಎಂದು ಹೇಳುವರು.
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.
ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.
ನಾನು ಅದರ ಮಧ್ಯದಿಂದ ನ್ಯಾಯಾಧಿಪತಿ ಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರುಗಳನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನೆಂದು ಕರ್ತನು ಹೇಳುತ್ತಾನೆ.