Home Bibles ಯೆಶಾಯ 42:6 · ಕನ್ನಡ ಬೈಬಲ್
ಯೆಶಾಯ 42:6 · ಕನ್ನಡ ಬೈಬಲ್

ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --

Cross references

ಕೀರ್ತನೆಗಳು 45:6

ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ.

ಯೆಶಾಯ 26:3

ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.

ಯೆಶಾಯ 32:1

ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯ ದಿಂದ ದೊರೆತನಮಾಡುವರು.

ಯೆಶಾಯ 41:13

ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.

ಯೆಶಾಯ 42:1

ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.

ಯೆಶಾಯ 43:1

ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

ಯೆಶಾಯ 45:13

ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಯೆಶಾಯ 49:1

ಓ ದ್ವೀಪ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ದೂರದ ಜನಗಳೇ, ಕಿವಿಗೊಡಿರಿ! ನಾನು ಗರ್ಭದಲ್ಲಿದ್ದಾಗಲೇ ಕರ್ತನು ನನ್ನನ್ನು ಕರೆ ದನು. ತಾಯಿಯ ಉದರದಲ್ಲಿದ್ದಂದಿನಿಂದಲೂ ನನ್ನ ಹೆಸರನ್ನು ಹೇಳುತ್ತಿದ್ದಾನೆ.

ಯೆಶಾಯ 49:6

ಆತನೇ ಈಗ ಹೀಗನ್ನುತ್ತಾನೆ--ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬನ ಕುಲಗಳನ್ನು ಉನ್ನತಪಡಿ ಸುವದೂ ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರಿಗಿ ಬರಮಾಡುವದೂ ಅಲ್ಪ ಕಾರ್ಯವೇ; ನನ್ನ ರಕ್ಷಣೆಯು ಲೋಕದ ಕಟ್ಟಕಡೆಯ ವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೆ ಬೆಳಕನ್ನಾಗಿ ದಯಪಾಲಿಸುವೆನು.

ಯೆಶಾಯ 49:8

ಕರ್ತನು ಹೀಗ ನ್ನುತ್ತಾನೆ--ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರ ವನ್ನು ದಯಪಾಲಿಸಿದ್ದೇನೆ; ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ, ನಾನು ನಿನ್ನನ್ನು ಕಾಪಾಡಿ ಭೂಮಿಯನ್ನು ಸ್ಥಾಪಿಸುವದಕ್ಕೂ ಹಾಳಾಗಿರುವ ಸ್ವಾಸ್ತ್ಯ ಗಳನ್ನು ಬಾಧ್ಯವಾಗಿ ಹೊಂದುವಂತೆಯೂ ಜನರ ಒಡಂಬಡಿಕೆಗಾಗಿ ನಿನಗೆ ಕೊಡುವೆನು.

ಯೆಶಾಯ 51:4

ನನ್ನ ಜನರೇ, ಕೇಳಿರಿ; ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ; ನ್ಯಾಯಪ್ರಮಾಣವು ನನ್ನಿಂದ ಹೊರಡುವದು ಮತ್ತು ನನ್ನ ನ್ಯಾಯವನ್ನು ಜನರಿಗೆ ಬೆಳಕನ್ನಾಗಿ ಮಾಡುವೆನು.

ಯೆಶಾಯ 60:1

ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.

ಯೆರೆಮಿಯ 23:5

ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.

ಯೆರೆಮಿಯ 33:15

ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.

ಮತ್ತಾಯ 26:28

ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.

ಲೂಕ 1:69

ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.

ಲೂಕ 2:32

ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.

ಯೋಹಾನ 8:12

ತರುವಾಯ ಯೇಸು ತಿರಿಗಿ ಮಾತನಾಡಿ ಅವರಿಗೆ--ನಾನೇ ಲೋಕಕ್ಕೆ ಬೆಳಕಾಗಿದ್ದೇನೆ; ನನ್ನನ್ನು ಹಿಂಬಾಲಿಸುವವನು ಕತ್ತಲೆಯಲ್ಲಿ ನಡೆಯುವದಿಲ್ಲ; ಆದರೆ ಜೀವದ ಬೆಳಕನ್ನು ಹೊಂದುವನು ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 13:47

ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.

ಅಪೋಸ್ತಲರ ಕೃತ್ಯಗಳು 26:23

ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವ ರೊಳಗಿಂದ ಮೊದಲನೆಯವನಾಗಿ ಎದ್ದು ಪ್ರಜೆ ಗಳಿಗೂ ಅನ್ಯಜನಾಂಗದವರಿಗೂ ಬೆಳಕನ್ನು ತೋರಿಸು ವವನಾಗಿರಬೇಕಾಗಿತ್ತು.

ರೋಮಾಪುರದವರಿಗೆ 3:25

ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ

ರೋಮಾಪುರದವರಿಗೆ 15:8

ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.

2 ಕೊರಿಂಥದವರಿಗೆ 1:20

ಆದದರಿಂದ ನಮ್ಮ ಮೂಲಕ ದೇವರಿಗೆ ಮಹಿಮೆಯುಂಟಾಗುವಂತೆ ದೇವರ ಎಲ್ಲಾ ವಾಗ್ದಾನ ಗಳು ಆತನಲ್ಲಿ ಹೌದಾಗಿವೆ, ಆತನಲ್ಲಿಯೇ ಆಮೆನ್‌ ಆಗಿವೆ.

ಗಲಾತ್ಯದವರಿಗೆ 3:15

ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.

ಹೆಬ್ರಿಯರಿಗೆ 1:8

ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.

ಹೆಬ್ರಿಯರಿಗೆ 7:2

ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.

ಹೆಬ್ರಿಯರಿಗೆ 7:26

ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.

ಹೆಬ್ರಿಯರಿಗೆ 8:6

ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ.

ಹೆಬ್ರಿಯರಿಗೆ 9:15

ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.

ಹೆಬ್ರಿಯರಿಗೆ 12:24

ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಹೆಬ್ರಿಯರಿಗೆ 13:20

ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು

1 ಪೇತ್ರ 2:9

ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.

Interlinear

Choose Theme