ಅವಳು ಹೆತ್ತ ಎಲ್ಲಾ ಕುಮಾರರಲ್ಲಿ ಅವಳನ್ನು ನಡಿಸುವದಕ್ಕೆ ಒಬ್ಬನೂ ಇಲ್ಲ; ಇಲ್ಲವೆ ಅವಳು ಬೆಳೆ ಸಿದ ಎಲ್ಲಾ ಕುಮಾರರಲ್ಲಿ ಅವಳ ಕೈಯನ್ನು ಹಿಡಿ ಯುವವನು ಒಬ್ಬನೂ ಇಲ್ಲ.
Cross references
ಇಗೋ, ದೇವರು ಪರಿಶುದ್ಧನನ್ನು ತಿರಸ್ಕರಿಸು ವದಿಲ್ಲ; ಕೆಡುಕರಿಗೆ ಆತನು ಸಹಾಯ ಮಾಡುವದಿಲ್ಲ.
ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
ನನ್ನ ಬಲಗಡೆಯಲ್ಲಿ ನೋಡಿದೆನು; ನೋಡಿದಾಗ ನನ್ನನ್ನು ತಿಳಿಯುವವನು ಯಾವನೂ ಇಲ್ಲ. ಆಶ್ರಯವು ನನ್ನ ಬಳಿಯಿಂದ ತಪ್ಪಿಹೋಯಿತು; ನನ್ನ ಪ್ರಾಣಕ್ಕಾಗಿ ಚಿಂತಿಸುವವನು ಒಬ್ಬನೂ ಇಲ್ಲ.
ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು.
ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
ಆದರೆ ನೀತಿಯಿಂದ ನ್ಯಾಯತೀರಿಸು ವಂಥ ಅಂತರಿಂದ್ರಿಯಗಳನ್ನೂ ಹೃದಯವನ್ನೂ ಶೋಧಿಸುವಂಥ ಸೈನ್ಯಗಳ ಕರ್ತನೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ನಿನಗೆ ನನ್ನ ವ್ಯಾಜ್ಯವನ್ನು ಪ್ರಕಟಮಾಡಿದ್ದೇನೆ.
ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.
ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
ಆದರೆ ಆತನು ಜನರ ಸಮೂಹಗಳನ್ನು ಕಂಡು ಅವರ ಮೇಲೆ ಕನಿಕರಪಟ್ಟನು; ಯಾಕಂದರೆ ಅವರು ಕುರುಬನಿಲ್ಲದ ಕುರಿಗಳಂತೆ ಚದರಿಸಲ್ಪಟ್ಟು ಬಳಲಿದವರಾಗಿದ್ದರು.
ಅವರನ್ನು ಬಿಡಿರಿ; ಅವರು ಕುರುಡರನ್ನು ನಡಿಸುವ ಕುರುಡರು. ಕುರುಡನು ಕುರುಡನನ್ನು ನಡಿಸಿದರೆ ಇಬ್ಬರೂ ಕುಣಿಯೊಳಕ್ಕೆ ಬೀಳುವರು ಎಂದು ಹೇಳಿ ದನು.
ಆತನು ಆ ಕುರುಡನ ಕೈಹಿಡಿದು ಊರಿನ ಹೊರಗೆ ಕರಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳಿ ತನ್ನ ಕೈಗಳನ್ನು ಅವನ ಮೇಲೆ ಇಟ್ಟು ಏನಾದರೂ ಕಾಣುತ್ತದೋ ಎಂದು ಅವನನ್ನು ಕೇಳಿದನು.
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು;
ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ.