ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.
Cross references
ಅವರನ್ನು ಯೆಹೋಶುವನ ಬಳಿಗೆ ತೆಗೆದುಕೊಂಡು ಬಂದಾಗ ಯೆಹೋಶುವನು ಇಸ್ರಾಯೇಲ್ಯರೆಲ್ಲರನ್ನು ಕರಿಸಿ ತನ್ನ ಸಂಗಡ ಬಂದ ಯುದ್ಧಸ್ಥರಾದ ಅಧಿಕಾರಿಗಳಿಗೆ--ನೀವು ಸವಿಾಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸುಗಳ ಕುತ್ತಿಗೆಗಳ ಮೇಲೆ ಇಡಿರಿ ಅಂದನು. ಆಗ ಅವರು ಸವಿಾಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕುತ್ತಿಗೆಗಳ ಮೇಲೆ ಇಟ್ಟರು.
ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ.
ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.
ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ
ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.