Home Bibles ಯೆಶಾಯ 59:15 · ಕನ್ನಡ ಬೈಬಲ್
ಯೆಶಾಯ 59:15 · ಕನ್ನಡ ಬೈಬಲ್

ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.

Cross references

ಆದಿಕಾಂಡ 38:10

ಅವನು ಮಾಡಿದ್ದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ ಲ್ಲವಾದದ್ದರಿಂದ ಆತನು ಇವನನ್ನೂ ಸಾಯಿಸಿದನು.

2 ಸಮುವೇಲ 11:27

ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.

2 ಅರಸುಗಳು 9:11

ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಹೊರಟು ಬಂದನು. ಅವರು ಅವನಿಗೆ ಎಲ್ಲವೂ ಕ್ಷೇಮವೋ? ಈ ಹುಚ್ಚನು ನಿನ್ನ ಬಳಿಗೆ ಬಂದದ್ದೇನು ಅಂದರು. ಅವನು ಅವರಿಗೆ--ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ ಅಂದನು.

2 ದಿನವೃತ್ತಾಂತ 21:7

ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.

ಕೀರ್ತನೆಗಳು 5:9

ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.

ಕೀರ್ತನೆಗಳು 12:1

ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.

ಯೆಶಾಯ 46:12

ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ;ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.

ಯೆಶಾಯ 48:1

ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.

ಯೆಶಾಯ 65:12

ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.

ಯೆಶಾಯ 66:4

ನಾನು ಸಹ ಅವರ ಮೋಸಗಳನ್ನು ಆದುಕೊಂಡು ಅವರ ಭಯಗಳನ್ನು ಅವರ ಮೇಲೆ ಬರಮಾಡುವೆನು; ಯಾಕಂದರೆ ನಾನು ಕರೆಯಲು ಯಾರೂ ಉತ್ತರ ಕೊಡಲಿಲ್ಲ. ನಾನು ಮಾತನಾಡಲು ಅವರು ಕೇಳಲಿಲ್ಲ. ಆದರೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ನಾನು ಮೆಚ್ಚದ್ದನ್ನು ಆದುಕೊಂಡರು.

ಯೆರೆಮಿಯ 5:1

ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.

ವಿಲಾಪಗಳು 3:36

ಮನುಷ್ಯನನ್ನು ಅವನ ವ್ಯಾಜ್ಯದಲ್ಲಿ ಕೆಡಿಸುವದನ್ನೂ ಕರ್ತನು ಮೆಚ್ಚುವದಿಲ್ಲ.

ಹೊಶೇಯ 4:1

ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

ಹೊಶೇಯ 9:7

ವಿಚಾರಣೆಯ ದಿನಗಳು ಬಂದಿವೆ, ಮುಯ್ಯಿ ತೀರಿಸುವ ದಿನಗಳೂ ಬಂದಿವೆ. ಇಸ್ರಾ ಯೇಲು ಅದನ್ನು ತಿಳಿದುಕೊಳ್ಳುವದು, ನಿನ್ನ ಅಕ್ರಮ ಗಳು ಬಹಳವಾಗಿರುವದರಿಂದಲೂ ಹಗೆತನವು ಹೆಚ್ಚಾ ಗಿರುವದರಿಂದಲೂ ಪ್ರವಾದಿ ಮೂರ್ಖನೂ ಆತ್ಮೀಯ ಮನುಷ್ಯನೂ ಹುಚ್ಚನೂ ಎಂದು ಇಸ್ರಾಯೇಲು ತಿಳಿದುಕೊಳ್ಳುತ್ತದೆ.

ಮೀಕ 7:2

ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಹಬಕ್ಕೂಕ 1:13

ನೀನು ಕೆಟ್ಟದ್ದನ್ನು ನೋಡಕೂಡದ ಹಾಗೆ ಶುದ್ಧ ಕಣ್ಣುಗಳುಳ್ಳವನು; ನೀನು ಅನ್ಯಾಯವನ್ನು ದೃಷ್ಟಿಸಲಾರಿ; ವಂಚಿಸುವವರನ್ನು ಯಾಕೆ ದೃಷ್ಟಿಸುತ್ತೀ? ದುಷ್ಟನು ತನಗಿಂತ ನೀತಿವಂತ ನನ್ನು ನುಂಗಿಬಿಡುವ ವೇಳೆಯಲ್ಲಿ ಯಾಕೆ ಸುಮ್ಮನಿ ರುತ್ತೀ?

ಮಾರ್ಕ 3:21

ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.

ಯೋಹಾನ 8:52

ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;

ಯೋಹಾನ 10:20

ಅವರಲ್ಲಿ ಅನೇಕರು--ಅವನಿಗೆ ದೆವ್ವ ಹಿಡಿದದೆ ಮತ್ತು ಹುಚ್ಚನಾಗಿ ದ್ದಾನೆ; ನೀವು ಯಾಕೆ ಅವನ ಮಾತನ್ನು ಕೇಳುತ್ತೀರಿ ಅಂದರು.

ಅಪೋಸ್ತಲರ ಕೃತ್ಯಗಳು 9:1

ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ

ಅಪೋಸ್ತಲರ ಕೃತ್ಯಗಳು 9:23

ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು.

ಅಪೋಸ್ತಲರ ಕೃತ್ಯಗಳು 26:24

ಅವನು ಈ ರೀತಿಯಾಗಿ ಪ್ರತಿವಾದ ಮಾಡು ತ್ತಿದ್ದಾಗ ಫೆಸ್ತನು ಮಹಾಶಬ್ದದಿಂದ--ಪೌಲನೇ, ನೀನು ಭ್ರಮೆಗೊಂಡಿದ್ದೀ; ಅತಿಶಯ ಜ್ಞಾನವು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ ಎಂದು ಹೇಳಿದನು.

ರೋಮಾಪುರದವರಿಗೆ 8:36

ನಾವು ನಿನ್ನ ನಿಮಿತ್ತ ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ನಾವು ಕೊಯ್ಗುರಿಗಳಂತೆ ಎಣಿಸಲ್ಪಡುತ್ತಿದ್ದೇವೆ ಎಂದು ಬರೆಯಲ್ಪಟ್ಟಿದೆ.

2 ಕೊರಿಂಥದವರಿಗೆ 5:13

ನಮಗೆ ಬುದ್ದಿಪರವಶವಾಗಿದ್ದರೆ ಅದು ದೇವರಿಗಾಗಿ ಇರುತ್ತದೆ; ಇಲ್ಲವೆ ನಮಗೆ ಸ್ವಸ್ಥಬುದ್ಧಿ ಇದ್ದರೆ ಅದು ನಿಮ್ಮ ನಿಮಿತ್ತವಾಗಿ ಇರುತ್ತದೆ.

ಹೆಬ್ರಿಯರಿಗೆ 11:36

ಬೇರೆ ಕೆಲವರು ಅಪಹಾಸ್ಯ ಕೊರಡೆಯಪೆಟ್ಟು, ಹೌದು, ಇನ್ನು ಬೇಡಿ ಸೆರೆಮನೆ ಇವುಗಳನ್ನು ಅನುಭವಿಸಿದರು.

1 ಯೋಹಾನ 3:11

ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ.

Interlinear

Choose Theme