Home Bibles ಯೆಶಾಯ 59:8 · ಕನ್ನಡ ಬೈಬಲ್
ಯೆಶಾಯ 59:8 · ಕನ್ನಡ ಬೈಬಲ್

ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.

Cross references

ಕೀರ್ತನೆಗಳು 58:1

ಓ ಸಭೆಯೇ, ನೀವು ನಿಜವಾಗಿ ನೀತಿಯನ್ನು ನುಡಿಯುವಿರೋ? ಓ ಮನುಷ್ಯರ ಮಕ್ಕಳೇ, ನೀವು ಯಥಾರ್ಥವಾಗಿ ನ್ಯಾಯತೀರಿಸು ವಿರೋ?

ಕೀರ್ತನೆಗಳು 125:5

ಆದರೆ ತಮ್ಮ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು ದುಷ್ಟತನ ಮಾಡುವವರ ಸಂಗಡ ಕರ್ತನು ಹೋಗ ಮಾಡುವನು. ಇಸ್ರಾಯೇಲಿನ ಮೇಲೆ ಸಮಾಧಾನ ವಿರುವದು.

ಸಾಮೇತಿಗಳು 2:13

ಕತ್ತ ಲೆಯ ಮಾರ್ಗಗಳಲ್ಲಿ ನಡೆಯುವದಕ್ಕೆ ಯಥಾರ್ಥ ತೆಯ ದಾರಿಗಳನ್ನು ತೊರೆದುಬಿಡುವದರಿಂದ

ಸಾಮೇತಿಗಳು 2:15

ಅವರ ಮಾರ್ಗಗಳು ವಕ್ರವಾಗಿವೆ. ತಮ್ಮ ಮಾರ್ಗ ಗಳಲ್ಲಿ ಅವರು ಮೂರ್ಖರಾಗಿದ್ದಾರೆ.

ಸಾಮೇತಿಗಳು 3:17

ಅವಳ ಮಾರ್ಗ ಗಳು ಸಂತೋಷಕರವೂ ಎಲ್ಲಾ ದಾರಿಗಳು ಸಮಾ ಧಾನಕರವೂ ಆಗಿವೆ.

ಸಾಮೇತಿಗಳು 21:8

ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ.

ಸಾಮೇತಿಗಳು 28:18

ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.

ಯೆಶಾಯ 5:7

ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.

ಯೆಶಾಯ 48:22

ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.

ಯೆಶಾಯ 57:20

ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.

ಯೆಶಾಯ 59:14

ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ.

ಯೆಶಾಯ 65:2

ಒಳ್ಳೇದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿ ಬೀಳುವ ಜನರಿಗೆ ಹಗಲೆಲ್ಲಾ ನನ್ನ ಕೈಗಳನ್ನು ಚಾಚಿದ್ದೇನೆ.

ಯೆರೆಮಿಯ 5:1

ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.

ಹೊಶೇಯ 4:1

ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ.

ಆಮೋಸ 6:1

ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!

ಮತ್ತಾಯ 23:23

ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ

ಲೂಕ 1:79

ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.

ರೋಮಾಪುರದವರಿಗೆ 3:17

ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ;

Interlinear

Choose Theme